ಬೆಂಗಳೂರು ಯುವಕನ ಆಹುತಿ ತೆಗೆದ ಪ್ರೇಮ ವೈಫಲ್ಯ

ಮೃತನನ್ನು ತುಮಕೂರು ಜಿಲ್ಲೆಯ ಕುಣಿಗಲ್ ಬಳಿಯ ಹುಲಿಯೂರುದುರ್ಗದ ಮೂಲದ, ಬೆಂಗಳೂರಿನ ಮಲ್ಲತ್ತಹಳ್ಳಿಯ ನಿವಾಸಿ ದಯಾನಂದ (28) ಎಂದು ಗುರುತಿಸಲಾಗಿದೆ. ಆತ ಕಾಲ್ ಸೆಂಟರೊಂದರಲ್ಲಿ ಕ್ಯಾಬ್ ಡ್ರೈವರಾಗಿ ಕಾರ್ಯ ನಿರ್ವಹಿಸುತ್ತಿದ್ದ.
ದಯಾನಂದನಿಗೆ ಜಯಲಕ್ಷ್ಮಿ ಎಂಬ ಯುವತಿ ಜೊತೆ ಮದುವೆಯಾಗಿದ್ದ. ದಂಪತಿಗಳಿಗೆ ಒಂದು ಮಗುವೂ ಇತ್ತು. ಆದರೆ ಪಾಪಿ ಮನಸು ಕೇಳಬೇಕಲ್ಲ. ಸಂಗೀತಾ ಎಂಬ ಯುವತಿಯನ್ನು ಪ್ರೇಮಿಸಲು ಪ್ರಾರಂಭಿಸಿದ. ಇದು ತಿಳಿಯುತ್ತಿದ್ದಂತೆ ಪ್ರೇಯಸಿಯ ಮನೆಯವರು ದೂರ ಇರುವಂತೆ ದಯಾನಂದನನ್ನು ಎಚ್ಚರಿಸಿದ್ದಾರೆ.
ಇದರಿಂದ ತೀವ್ರ ಮನೋಕ್ಷೋಭೆಗೆ ಒಳಗಾದ ದಯಾನಂದ 11 ಗಂಟೆ ಸುಮಾರಿಗೆ ತಾನು ಓಡಿಸುತ್ತಿದ್ದ ಟಾಟಾ ಸುಮೋ ಕಾರಿನಲ್ಲಿ ಕುಳಿತು, ಬೆಲ್ಟ್ ಕಟ್ಟಿಕೊಂಡು, ಪೊಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡಿದ್ದಾನೆ. ಅವನೊಡನೆ ಕಾರು ಕೂಡ ಧಗಧಗನೆ ಉರಿಯಲು ಪ್ರಾರಂಭಿಸಿದ್ದರಿಂದ ಅವನನ್ನು ಉಳಿಸಲು ದಾರಿಹೋಕರಿಗೆ ಸಾಧ್ಯವಾಗಿಲ್ಲ.
ಆತನ ಸುಟ್ಟು ಕರಕಲಾಗಿದ್ದ ದೇಹವನ್ನು ಕೆಂಗೇರಿ ಬಳಿಯ ರಾಜರಾಜೇಶ್ವರಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದ್ದು, ಬುಧವಾರ ಶವಪರೀಕ್ಷೆ ಮಾಡಲಾಗುವುದು. ಪೊಲೀಸರು ಅಸಹಜ ಸಾವಿನ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications