ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮತ್ತೆ ಸರ್ಕಾರದ ಪತನದ ಭವಿಷ್ಯ ನುಡಿದ ರೇವಣ್ಣ

By Mahesh
|
Google Oneindia Kannada News

HD Revanna
ರಾಮನಗರ, ಡಿ.7: 2011ರ ಸೂರ್ಯಗ್ರಹಣ ನಂತರ ಯಡಿಯೂರಪ್ಪ ಅವರ ಸರ್ಕಾರ ಉಳಿಯುವುದಿಲ್ಲ ಎಂದು ಭವಿಷ್ಯ ನುಡಿದಿದ್ದ ಜೆಡಿಎಸ್ ನಾಯಕ ರೇವಣ್ಣ ಈಗ ಮತ್ತೆ ಬಿಜೆಪಿ ಸರ್ಕಾರ ಪತನದ ಭವಿಷ್ಯ ಹೇಳಿದ್ದಾರೆ.

ಡಿ.10ರಂದು ಸಂಭವಿಸಲಿರುವ ಚಂದ್ರಗ್ರಹಣದ ನಂತರ ಗ್ರಹಗತಿಗಳು ಬದಲಾಗಲಿದೆ. ಸರ್ಕಾರದ ಪತನಕ್ಕೆ ನಾಂದಿ ಹಾಡಲಿದೆ.ಬಿಜೆಪಿ ಆಂತರಿಕ ಬಿಕ್ಕಟ್ಟು ಉಲ್ಬಣವಾಗಲಿದ್ದು, 2012ರಲ್ಲಿ ರಾಜ್ಯದಲ್ಲಿ ಹೊಸ ಸರ್ಕಾರ ರಚನೆಯಾಗಲಿದೆ ಎಂದು ಜೆಡಿಸ್ ಶಾಸಕಾಂಗ ಪಕ್ಷ ನಾಯಕ ಎಚ್ ಡಿ ರೇವಣ್ಣ ಹೇಳಿದ್ದಾರೆ.

ಬಿಡಡಿಯಲ್ಲಿ ನಡೆದ ಜೆಡಿಎಸ್ ಚಿಂತನ ಮಂಥನ ಸಭೆ ನಂತರ ಮಾತನಾಡಿದ ರೇವಣ್ಣ ಅವರು, ಸದಾನಂದ ಗೌಡ ಹಾಗೂ ಯಡಿಯೂರಪ್ಪ ಅವರು ಯಾವ ಪೂಜೆ ಪುನಸ್ಕಾರ ಮಾಡಿದರೂ ಸರ್ಕಾರ ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು ರೇವಣ್ಣ ಅಭಿಪ್ರಾಯಪಟ್ಟಿದ್ದಾರೆ.

English summary
Lunar Eclipse effect on BJP set to change fate of DV Sadananda Gowda.Soon after Chandra Grahan(Lunar eclipse on Dec.10) Karnataka BJP crisis will worse and government will fall. Karnataka will see new government in 2012 predicts JDS leader HD Revanna in Bidadi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X