ಬಿಜೆಪಿಯ ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡ ಶ್ರೀರಾಮ

ಪಕ್ಷದ ರಾಜ್ಯಾಧ್ಯಕ್ಷ ಕೆ.ಎಸ್. ಈಶ್ವರಪ್ಪ ಅವರದು ಎಲುಬಿಲ್ಲದ ನಾಲಿಗೆ. ಬಿಜೆಪಿ ತಮ್ಮನ್ನು ಹೀನಾಯವಾಗಿ ನಡೆಸಿಕೊಂಡಿದೆ. ತಮ್ಮ ಸ್ವಾಭಿಮಾನವನ್ನು ಕೆಣಕಿದೆ ಎಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಸಂದರ್ಭದಲ್ಲಿ ಹೇಳಿದ್ದ ಮಾತುಗಳನ್ನೇ ರಾಮುಲು ಪುನರುಚ್ಚರಿಸಿದ್ದಾರೆ.
'ಈಶ್ವರಪ್ಪ, ಯಡಿಯೂರಪ್ಪ ನಿಜಕ್ಕೂ ಕೃತಘ್ನರು. ಬಳ್ಳಾರಿಗೆ ಬಂದಾಗ ನಮ್ಮ ಸೇವೆಯನ್ನು ಮರೆಮಾಚಿ, ನಮ್ಮನ್ನು ಬಾಯಿಗೆ ಬಂದಂತೆ ಮಾತನಾಡಿದ್ದಾರೆ. ಇನ್ನು ರೇಣುಕಾಚಾರ್ಯ ಬಗ್ಗೆ ಮಾತನಾಡದಿರುವದೇ ಕ್ಷೇಮ' ಎಂದು ರಾಮುಲು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಒಟ್ಟಿನಲ್ಲಿ ಬಳ್ಳಾರಿ ರೆಡ್ಡಿ ಸೋದರರು ಬುಧವಾರದಂದು ರಾಜಕೀಯ ವಿರೋಧಾಭಾಸ ಹೇಳಿಕೆಗಳನ್ನು ನೀಡಿದ್ದು, ಅವರ ರಾಜಕೀಯ ನಡೆಯನ್ನು ನಿಗೂಢವಾಗಿಸಿದೆ. ಗಮನಾರ್ಹವೆಂದರೆ ಬಿಜೆಪಿ ಮಂದಿ ಈ ಇಬ್ಬರೂ ನಾಯಕರ ಹೇಳಿಕೆಗಳಿಗೆ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಚಂಚಲಗೂಡ ಜೈಲಿನತ್ತ ಎಲ್ಲರ ನೋಟ: ಇಂದು ಸಂಜೆ ಅಥವಾ ನಾಳೆ ಬೆಳಗ್ಗೆ ಶ್ರೀರಾಮುಲು ಅವರು ಹೈದರಾಬಾದಿನ ಚಂಚಲಗೂಡ ಜೈಲಿಗೆ ಭೇಟಿ ನಿಡಲಿದ್ದು, ಜನಾರ್ದನ ರೆಡ್ಡಿ ಅವರೊಂದಿಗೆ ಮಾತುಕತೆ ನಡೆಸುವ ಕಾರ್ಯಕ್ರಮವಿದೆ. ಬಹುಶಃ ಅಲ್ಲಿ ರೆಡ್ಡಿ ಸೋದರರ ರಾಜಕೀಯ ನಡೆ ತೀರ್ಮಾನಗೊಳ್ಳುವ ನಿರೀಕ್ಷೆಯಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications