ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರವೇ ಅಧ್ಯಕ್ಷ ಸ್ಥಾನದಿಂದ ನಾರಾಯಣ ಗೌಡ ಕಿಕ್ಡ್ ಔಟ್

By Srinath
|
Google Oneindia Kannada News

karave-president-narayangowda-expelled-kolar
ಕೋಲಾರ, ಡಿ.13:ಆಶ್ಚರ್ಯಕರ ಬೆಳವಣಿಗೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಟಿಎ ನಾರಾಯಣ ಗೌಡ ಅವರನ್ನು ವೇದಿಕೆಯ ಅಧ್ಯಕ್ಷ ಸ್ಥಾನದಿಂದ ಕಿತ್ತೊಗೆಯಲಾಗಿದೆ. ಕರವೇ ಪ್ರಧಾನ ಕಾರ್ಯದರ್ಶಿ ಜಯದೇವ ಪ್ರಸನ್ನ ಕೋಲಾರದಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ, ಈ ನಿರ್ಧಾರ ಪ್ರಕಟಿಸಿದ್ದಾರೆ.

ಸೋಮವಾರ ಸಂಜೆ ವೇದಿಕೆಯ ರಾಜ್ಯ ಸಮಿತಿ ಸಭೆ ನಡೆದಿದ್ದು, ಅದರಲ್ಲಿ ನಾರಾಯಣ ಗೌಡರನ್ನು ಉಚ್ಛಾಟಿಸುವ ನಿರ್ಣಯ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ನಾರಾಯಣ ಗೌಡ ವಿರುದ್ಧ ಸಂಘಟನೆ ವಿರೋಧಿ ಚಟುವಟಿಕೆ, ದಬ್ಬಾಳಿಕೆ, ದುರ್ವ್ಯವಹಾರ, ಹಣ ಸುಲಿಗೆ ಇವೇ ಮುಂತಾದ ಆರೋಪಗಳನ್ನು ಹೊರಿಸಲಾಗಿದೆ. ಇದೇ ವೇಳೆ, ಸಂಘಟನೆಯ ಮುಂದಿನ ಅಧ್ಯಕ್ಷರು ಯಾರು ಎಂಬುದನ್ನು ಕರವೇ ಪ್ರಧಾನ ಕಾರ್ಯದರ್ಶಿ ಪ್ರಸನ್ನ ಸದ್ಯಕ್ಕೆ ತಿಳಿಸಿಲ್ಲ.

English summary
Karnataka Rakshana Vedike President Narayangowda Expelled says general secreatary Prasanna in Kolar a short while ago.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X