ವರ್ಷಗಟ್ಟಲೆ ಸರ್ಕಾರಿ ಕಚೇರಿಗೆ ಇನ್ನು ಅಲೆಯಬೇಕಿಲ್ಲ

ಈ ಮಸೂದೆಯನ್ನು ಸದನದಲ್ಲಿ ಮಂಡಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಸ್ ಸುರೇಶ್ ಕುಮಾರ್ ಅವರು, ಆಡಳಿತದಲ್ಲಿ ಹೊಣೆಗಾರಿಕೆ ತರುತ್ತದೆ ಮತ್ತು ಕಾರ್ಯನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದವರನ್ನು ಶಿಕ್ಷಿಸಬಹುದಾಗಿದೆ ಎಂದು ವಿವರಿಸಿದರು.
ಈ ಕಾನೂನಿನಿಂದಾಗಿ ನಾಗರಿಕರು ವರ್ಷಾನುಗಟ್ಟಲೆ ಫೈಲ್ ಹಿಡಿದುಕೊಂಡು ಸರಕಾರಿ ಕಚೇರಿಗೆ ಎಡತಾಕಬೇಕಾಗಿಲ್ಲ. ನಿಗದಿತ ಸಮಯದಲ್ಲಿಯೇ ಅಧಿಕಾರಿ ಮತ್ತು ಅವರ ಕೆಳಗಿನವರು ಕೆಲಸ ಮಾಡಿ ಕೊಡಬೇಕಾಗುತ್ತದೆ ಮತ್ತು ಅದನ್ನು ನೋಟೀಸ್ ಬೋರ್ಡ್ ಮೇಲೆ ಅಂಟಿಸಬೇಕಾಗುತ್ತದೆ ಎಂದು ಸುರೇಶ್ ನುಡಿದರು.
ಸದ್ಯಕ್ಕೆ 11 ಇಲಾಖೆಗಳಲ್ಲಿ 157 ಸೇವೆಗಳು ಈ ಮಸೂದೆಯ ವ್ಯಾಪ್ತಿಯಲ್ಲಿ ಬರುತ್ತವೆ. ಉಳಿದ ಸೇವೆಗಳನ್ನು ಮತ್ತು ಎಲ್ಲಾ ಇಲಾಖೆಗಳನ್ನು ಇದರಡಿಯಲ್ಲಿ ತರಲಾಗುವುದು ಎಂದರು. ಕರ್ತವ್ಯಚ್ಯುತಿ ಮಾಡಿದವರ ಹೆಸರನ್ನು ದಾಖಲಿಸಿಕೊಳ್ಳಲಾಗುವುದು ಮತ್ತು ಅವರ ಬಡ್ತಿಯನ್ನು ಹಿಡಿದಿಟ್ಟುಕೊಳ್ಳಲಾಗುವುದು ಎಂದು ಅವರು ಸರಕಾರಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
More From
-
Oil Import: ತೈಲ ಆಮದಿಗೆ ವಿದೇಶಗಳ ಅನುಮತಿ ಬೇಕಿಲ್ಲ: ಭಾರತದ ಸ್ವತಂತ್ರ ಇಂಧನ ನೀತಿ ಹೊಂದಿದೆ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ರಕ್ಷಿತ್ ಶೆಟ್ಟಿ ಪೋಸ್ಟ್ ವೈರಲ್, ರಶ್ಮಿಕಾ ಮಂದಣ್ಣ ಬಗ್ಗೆ ಚರ್ಚೆ ಶುರು... Rashmika Mandanna -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಮೊಟ್ಟೆ ಬೆಲೆ ಭಾರಿ ಕುಸಿತ, ಕೋಟಿ ಕೋಟಿ ರೂಪಾಯಿ ಕಳೆದುಕೊಳ್ಳುತ್ತಿರುವ ರೈತರು... Operation Roaring Lion -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Karnataka Property: ಇ-ಆಸ್ತಿ, ಏಕೀಕೃತ ಆಸ್ತಿ ತೆರಿಗೆ ಸಂಯೋಜನೆ: ಕರ್ನಾಟಕದಲ್ಲಿ ಆಸ್ತಿ ನಿರ್ವಹಣೆಗೆ ಹೊಸ ನಿಯಮ












Click it and Unblock the Notifications