3 ತರುಣಿಯರ ಜೊತೆ 2 ತರುಣರು, ಸುಳ್ಯ ಉದ್ವಿಗ್ನ

ಜಾರ್ಖಂಡ್ ಮೂಲದ ಈ ಯುವಕ, ಯುವತಿಯರು ಕಾಳಸಂತೆಯಲ್ಲಿ ಕಪ್ಪುಹಣ ಮಾರಾಟಕ್ಕೆ ಬಂದಿದ್ದರೆನ್ನಲಾಗಿದೆ. ಪೊಲೀಸರು ಇವರನ್ನು ವಿಚಾರಿಸಿದ ನಂತರ ಬಿಡುಗಡೆ ಗೊಳಿಸಿದ್ದಾರೆ. ಠಾಣೆಯಿಂದ ಇವರು ವಾಪಾಸ್ ಹೋಗುತ್ತಿದ್ದ ಸಂದರ್ಭದಲ್ಲಿ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಇವರನ್ನು ತಡೆದಿದ್ದಾರೆ. ಈ ಸಂಬಂಧ ಪೋಲೀಸ್ ಸ್ಟೇಷನ್ ಆವರಣದಲ್ಲೇ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ಮಧ್ಯೆ ಮಾತಿನ ಚಕಮಕಿ ನಡೆದಿದೆ.
ಅಷ್ಟಕ್ಕೂ ಸುಮ್ಮನಿರದ ಕಾರ್ಯಕರ್ತರು ಸ್ಟೇಷನ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಕಾರ್ಯಕರ್ತರ ಮೇಲೆ ಲಾಠಿಚಾರ್ಜ್ ನಡೆಸಿದ ಪೊಲೀಸರು ಐವತ್ತಕ್ಕೂ ಹೆಚ್ಚು ಮಂದಿಯನ್ನು ಬುಧವಾರ (ಡಿ.14) ಬಂಧಿಸಿದ್ದಾರೆ. ಸುಳ್ಯ ಪಟ್ಟಣದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ, ಕಾಲೇಜುಗಳಿಗೆ ಇಂದು ರಜೆ (ಡಿ.15) ರಜೆ ಘೋಷಿಸಲಾಗಿದೆ.
ಇತ್ತೀಚಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಅಂತರ್ ಧರ್ಮ ಪ್ರೇಮ ಪ್ರಕರಣ, ಅತ್ಯಾಚಾರ ಮುಂತಾದ ಘಟನೆಗಳಿಗೂ, ಈ ಘಟನೆ ಕೂಡ ಅದೇ ರೀತಿ ಇರಬಹುದೆಂದು ತಪ್ಪು ಅರ್ಥೈಸಿಕೊಂಡು ಈ ಘಟನೆ ನಡೆದಿದೆ ಎಂದು ನಮ್ಮ ಮಂಗಳೂರು ವರದಿಗಾರರು ತಿಳಿಸಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications