ಪ್ರಸನ್ನ ವಿರುದ್ಧ ಕಾನೂನು ಕ್ರಮ - ಕರವೇ

ಆಧಾರವಿಲ್ಲದ ಆಪಾದನೆಗಳನ್ನು ಹೊರೆಸುವುದರ ಮೂಲಕ ನಾರಾಯಣಗೌಡರ ಮುಖಕ್ಕೆ ಮಸಿ ಬಳಿಯಲು ಯತ್ನಿಸುತ್ತಿರುವ ಪ್ರಸನ್ನ ಮತ್ತು ಅವರ ಗ್ಯಾಂಗನ್ನು ಬಗ್ಗು ಬಡಿಯಲಾಗುವುದು ಎಂದು ಕರವೇ ಸಂಘಟನೆ ಶುಕ್ರವಾರ ಮಧ್ಯಾನ್ಹ ಎಚ್ಚರಿಸಿದೆ.
ಇಂದು ಬೆಳಗ್ಗೆ ದಟ್ಸ್ ಕನ್ನಡದಲ್ಲಿ ಪ್ರಕಟವಾದ "ಗೌಡರು ಕೋಟಿಗಟ್ಟಳೆ ಹಣ ಮಾಡಿಕೊಂಡಿದ್ದಾರೆ" ಎಂಬ ವರದಿ ಕಂಡು ದೂರವಾಣಿ ಮೂಲಕ ನಮ್ಮ ವರದಿಗಾರರನ್ನು ಸಂಪರ್ಕಿಸಿದ ಗೌಡರ ನೂತನ ರಾಜ್ಯ ಪ್ರಧಾನ ಕಾರ್ಯದರ್ಶಿ ಸಣ್ಣೀರಪ್ಪ ಅವರು ಪ್ರಸನ್ನ ಅವರ ಆಪಾದನೆ ದುರುದ್ದೇಶ ಪೂರಕವಾಗಿದೆ ಎಂದು ಕೆಂಡಕಾರಿದರು.
ಜಯದೇವ ಪ್ರಸನ್ನ ಅವರ ಹಿಂದೆ ದುಷ್ಟ ಶಕ್ತಿಗಳ ಕೈವಾಡವಿದೆ. ಇವರೆಲ್ಲ ಯಾರು, ಇವರ ಹುನ್ನಾರ ಏನು ಎನ್ನುವುದು ನಮಗೆ ಚೆನ್ನಾಗಿ ಗೊತ್ತಿದೆ. ಅವರನ್ನು ಸುಮ್ಮನೆ ಬಿಡಲ್ಲ, ಇವರ ಬೇಳೆಕಾಳು ನಮ್ಮ ಹತ್ರ ಬೇಯಲ್ಲ ಎಂದು ಕರವೇ ಪ್ರಧಾನ ಕಾರ್ಯದರ್ಶಿ ಸಣ್ಣೀರಪ್ಪ ಗುಡುಗಿದರು.
ಕರವೇ ಎಂಥ ಸಂಸ್ಥೆ ಎನ್ನುವುದು ಇಡೀ ಜಗತ್ತಿಗೇ ಗೊತ್ತು. ಕನ್ನಡಕ್ಕಾಗಿ ಹಲವು ಹತ್ತು ಚಳವಳಿಗಳನ್ನು ನಡೆಸಿದ ಮತ್ತು ನಡೆಸುತ್ತಿವ ಕರವೇ ಪ್ರಯತ್ನದಿಂದ ಬೆಳಗಾವಿ ಕಾರ್ಪೋರೇಶನ್ ವಿಸರ್ಜನೆ ಆಗಿರುವುದು ಇತ್ತೀಚಿನ ಸಾಧನೆ ಎಂದು ಸಣ್ಣೀರಪ್ಪ ಹೆಮ್ಮೆಯಿಂದ ಹೇಳಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications