ಕರವೇ ನಾರಾಯಣ ಗೌಡರ ಕೋಟಿಗಟ್ಟಲೆ ಅಕ್ರಮ ಆಸ್ತಿ

ಚುನಾವಣೆಯ ಸಮಯದಲ್ಲಿ ರಾಜಕೀಯ ಪಕ್ಷಗಳಿಂದ ಹಣ ಗಳಿಸಲು ತಮ್ಮ ಕಡೆ ಇರುವ ಮತದಾರರ ಪಟ್ಟಿಯ ನಕ್ಷೆಯ ಪಟ್ಟಿಯನ್ನು ರಾಜಕೀಯ ಪಕ್ಷಗಳಿಗೆ ತೋರಿಸಿ ಹಣ ವಸೂಲು ಮಾಡುತ್ತಿದ್ದಾರೆಂದು ಜಯದೇವ ಪ್ರಸನ್ನ ಆರೋಪಿಸಿದ್ದಾರೆ.
ನಾರಾಯಣ ಗೌಡರು ವಿವಿಧ ಕಡೆಗಳಲ್ಲಿ ಬೇನಾಮಿ ಹೆಸರುಗಳಲ್ಲಿ ಅಕ್ರಮ ಆಸ್ತಿ ಹೊಂದಿದ್ದಾರೆ. ಈ ಬಗ್ಗೆ ದಾಖಲೆ ಸಹಿತ ಮಾಹಿತಿ ಸದ್ಯದಲ್ಲೇ ನೀಡುತ್ತೇನೆ. ಅವರು ಅಕ್ರಮವಾಗಿ ಸಂಪಾದಿಸಿರುವ ಆಸ್ತಿಯ ತನಿಖೆ ನಡೆಸುವಂತೆ ಸದ್ಯದಲ್ಲೇ ಧರಣಿ ನಡೆಸುತ್ತೇನೆ. ನನ್ನ ಕುಟುಂಬಕ್ಕೆ ಗೌಡರು ಯಾವುದೇ ರೀತಿಯ ಆರ್ಥಿಕ ಸಹಾಯ ಮಾಡಿಲ್ಲ, ಅವರ ಹೇಳಿಕೆ ಸತ್ಯಕ್ಕೆ ದೂರವಾದುದು ಎಂದು ಜಯದೇವ ಪ್ರಸನ್ನ ಹೇಳಿಕೆ ನೀಡಿದ್ದಾರೆ.
ವೇದಿಕೆಯಿಂದ ನಾರಾಯಣ ಗೌಡರನ್ನು ಉಚ್ಚಾಟಿಸಲು 16 ಮಂದಿ ಸದಸ್ಯರು ಸಭೆ ಸೇರಿ ಎಲ್ಲರೂ ಸಹಿ ಮಾಡಿದ್ದರು. ಆದರೆ ಗೌಡರು ಅವರಿಗೆ ಬೆದರಿಕೆಯೊಡ್ಡಿ ಹಿಂದೆ ಸರಿಯುವಂತೆ ಮಾಡಿದ್ದಾರೆಂದು ಜಯದೇವ ಪ್ರಸನ್ನ ಆರೋಪಿಸಿದ್ದಾರೆ.
More From
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications