ಕನ್ನಡ ಶಾಲೆ ಮುಚ್ಚುವ ನಿರ್ಧಾರ, ಸರಕಾರಕ್ಕೆ ಮುಖಭಂಗ

ಶುಕ್ರವಾರ (ಡಿ 16) ವಿಚಾರಣೆ ನಡೆಸಿದ ನ್ಯಾಯಾಲಯ ಕಡಿಮೆ ಮಕ್ಕಳ ಹಾಜರಾತಿವಿರುವ ಕನ್ನಡ ಮೀಡಿಯಂ ಶಾಲೆಗಳನ್ನು ಮುಚ್ಚುವ ನಿರ್ಧಾರದಿಂದ ಹಿಂದೆ ಸರಿಯಬೇಕು ಅಲ್ಲದೆ ಯಥಾಸ್ಥಿತಿ ಕಾಯ್ದುಕೊಂಡು ಹೋಗುವಂತೆ ಸರಕಾರಕ್ಕೆ ಆದೇಶ ನೀಡಿದೆ.
ಜ್ಞಾನಪೀಠ ಪ್ರಶಸ್ತಿ ಪಡೆದ ಹಿರಿಯ ಸಾಹಿತಿಗಳಾದ ಗಿರೀಶ್ ಕಾರ್ನಾಡ್, ಅನಂತಮೂರ್ತಿ, ಚಂದ್ರಶೇಖರ್ ಕಂಬಾರ ಅಲ್ಲದೆ ಚನ್ನವೀರ ಕಣವಿ ಮುಂತಾದವರು, ಸರಕಾರದ ಶಾಲೆ ಮುಚ್ಚುವ ನಿರ್ಧಾರವನ್ನು ಪ್ರಶ್ತ್ನಿಸಿ ಸಾರ್ವಜನಿಕ ಹಿತಾಶಕ್ತಿ ಅರ್ಜಿ ಸಲ್ಲಿಸಿದ್ದರು.












Click it and Unblock the Notifications