ಉತ್ತಮ ಛಾಯಾಗ್ರಾಹಕರಿಗೆ ಟಿಎಸ್ ಸತ್ಯನ್ ಪ್ರಶಸ್ತಿ

ಖುದ್ದು ಖ್ಯಾತ ಛಾಯಾಪತ್ರಕರ್ತರಾಗಿದ್ದ ತಂಬ್ರಹಳ್ಳಿ ಸುಬ್ರಮಣ್ಯ ಸತ್ಯನಾರಾಯಣ ಅಯ್ಯರ್ (ಟಿಎಸ್ ಸತ್ಯನ್) ಅವರ ಹೆಸರಲ್ಲಿ ನೀಡುತ್ತಿರುವ ಈ ಪ್ರಶಸ್ತಿಗಳನ್ನು ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರು ಬೆಳಿಗ್ಗೆ 11.15ಕ್ಕೆ ರಾಜಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ವಿತರಿಸಲಿದ್ದಾರೆ.
ಜೀವಮಾನ ಸಾಧನೆ ಪ್ರಶಸ್ತಿ 10 ಸಾವಿರ ರು. ಮತ್ತು ಪ್ರಶಸ್ತಿ ಫಲಕ ಒಳಗೊಂಡಿರುತ್ತದೆ. ಉಳಿದ ಪ್ರಶಸ್ತಿ ಪಡೆದವರಿಗೆ 5 ಸಾವಿರ ರು. ಮತ್ತು ಪ್ರಶಸ್ತಿ ಫಲಕ ನೀಡಲಾಗುತ್ತಿದೆ. ಖ್ಯಾತ ಪತ್ರಕರ್ತ ಮತ್ತು ಅಂಕಣಕಾರ ಟಿಜೆಎಸ್ ಜಾರ್ಜ್ ಮತ್ತು ಪ್ರಜಾವಾಣಿ ಸಂಪಾದಕ ಕೆಎನ್ ಶಾಂತ ಕುಮಾರ್ ಅವರು ಗೌರವ ಅತಿಥಿಗಳಾಗಿ ಭಾಗವಹಿಸುತ್ತಿದ್ದಾರೆ.
ಪ್ರಶಸ್ತಿ ಪಡೆದವರು
* ಜೀವಮಾನ ಸಾಧನೆ ಪ್ರಶಸ್ತಿ : ಯಜ್ಞ, ಮಂಗಳೂರು
* ಅತ್ಯುತ್ತಮ ದಿನಪತ್ರಿಕೆ ಛಾಯಾಗ್ರಾಹಕ : ಕೆ. ಗೋಪಿನಾಥನ್, ದಿ ಹಿಂದೂ, ಬೆಂಗಳೂರು
* ಅತ್ಯುತ್ತಮ ವೃತ್ತಿಪರ ಛಾಯಾಗ್ರಾಹಕ : ನೇತ್ರ ರಾಜು, ದಿ ಟೈಮ್ಸ್ ಆಫ್ ಇಂಡಿಯಾ, ಮೈಸೂರು
* ಅತ್ಯುತ್ತಮ ಮ್ಯಾಗಜೀನ್ ಛಾಯಾಗ್ರಾಹಕ : ಭಾನು ಪ್ರಕಾಶ್ ಚಂದ್ರ, ದಿ ವೀಕ್, ಬೆಂಗಳೂರು
* ಅತ್ಯುತ್ತಮ ಹವ್ಯಾಸಿ ಛಾಯಾಗ್ರಾಹಕ : 'ರಿಗ್ರೆಟ್' ಅಯ್ಯರ್, ಬೆಂಗಳೂರು
* ಅತ್ಯುತ್ತಮ ಆನ್ಲೈನ್ ಛಾಯಾಗ್ರಾಹಕ : ಎಮ್ಎಸ್ ಗೋಪಾಲ್, eyeforindia.blogspot.com
ಸೂಚನೆ : ಆಹ್ವಾನ ಪತ್ರಿಕೆ ಇದ್ದವರಿಗೆ ಮಾತ್ರ ಪ್ರವೇಶ ವಿರುತ್ತದೆ. ಸಮಾರಂಭ ಶುರುವಾಗುವ ಮೊದಲೇ ಆಗಮಿಸಬೇಕಾಗಿ ಆಯೋಜಕರು ವಿನಂತಿಸಿಕೊಂಡಿದ್ದಾರೆ. ಸಮಾರಂಭ ರಾಜಭವನದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯಲಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications