ಮುಖೇಶ್ ಅಂಬಾನಿ ವಿರುದ್ಧ ಅರೆಸ್ಟ್ ವಾರೆಂಟ್

ಮೊಬೈಲ್ ಗ್ರಾಹಕರೊಬ್ಬರ ದೂರಿನನ್ವಯ ಈ ವಾರೆಂಟನ್ನು ಹೊರಡಿಸಲಾಗಿದೆ. 2003 ರಲ್ಲಿ ಎಂ.ಜೋಸೆಫ್ ಎಂಬ ಗ್ರಾಹಕರೊಬ್ಬರು ರಿಲಾಯನ್ಸ್ ಇನ್ಫೋಕಾಮ್ ಮೊಬೈಲನ್ನು 24,000 ರೂ ಗೆ ಖರೀದಿಸಿದ್ದರು. ಈ ಮೊಬೈಲ್ ನೊಂದಿಗೆ ಉಚಿತ ಹೊರ ಕರೆ, ಎಸ್ ಎಂಎಸ್ ಮುಂತಾದ ಸೌಲಭ್ಯಗಳನ್ನು ನೀಡುವುದಾಗಿ ತಿಳಿಸಲಾಗಿತ್ತು. ಆದರೆ ಎಷ್ಟೋ ಪ್ರಯತ್ನದ ನಂತರವೂ ಯಾವುದೇ ಸೌಲಭ್ಯಗಳು ಇವರಿಗೆ ಲಭಿಸಿರಲಿಲ್ಲ.
2005 ರಲ್ಲಿ ಈ ಕಾರಣಕ್ಕಾಗಿ ತ್ರಿಶೂರ್ ಗ್ರಾಹಕ ವ್ಯಾಜ್ಯ ಪರಿಹಾರ ವೇದಿಕೆಯಲ್ಲಿ ಮೊಕದ್ದಮೆ ಹೂಡಲಾಯಿತು. ಜೋಸೆಫ್ ಅವರ ಪರವಾಗಿ ವಕೀಲ ಸೆಬಿ.ಜೆ.ಪುಲ್ಲೆ ಅವರು ವಾದ ನಡೆಸಿದ್ದರು. ಜೋಸೆಫ್ ಪರ ತೀರ್ಪಿತ್ತ ನ್ಯಾಯಾಲಯ ರಿಲಾಯನ್ಸ್ ಇನ್ಫೊಕಾಮ್ ಗೆ 24,000ರೂ ಜೊತೆ ಶೇಕಡಾ 12 ರಷ್ಟು ಬಡ್ಡಿ ಸೇರಿಸಿ ಕೊಡುವಂತೆ ಆದೇಶಿಸಿತ್ತು.
ಆದರೆ ವರ್ಷ ಕಳೆದ ನಂತರವೂ ಯಾವುದೇ ಪರಿಹಾರ ಕಾಣದ ಹಿನ್ನೆಲೆಯಲ್ಲಿ ಮತ್ತೆ ಜೋಸೆಫ್ 2011ರ ಮಾರ್ಚ್ ತಿಂಗಳಿನಲ್ಲಿ ಕೋರ್ಟ್ ಮೊರೆಹೋಗಿದ್ದು, ಇದೀಗ ತ್ರಿಶೂರ್ ಗ್ರಾಹಕ ವ್ಯಾಜ್ಯ ಪರಿಹಾರ ವೇದಿಕೆ ಅಧ್ಯಕ್ಷ ಪದ್ಮಿನಿ ಸುಧೀಶ್ ಮುಖೇಶ್ ಅಂಬಾನಿ ವಿರುದ್ಧ ಅರೆಸ್ಟ್ ವಾರೆಂಟ್ ಹೊರಡಿಸಿದ್ದಾರೆ. ಜೊತೆಗೆ ಫೆಬ್ರುವರಿ 15 ರೊಳಗೆ ನ್ಯಾಯಾಲಯಕ್ಕೆ ಹಾಜರಾಗಬೇಕೆಂದು ಆದೇಶಿಸಲಾಗಿದೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications