ರಾಜಭವನ ನಿಮ್ಮದು, ನಾನು ಯಾತ್ರಿಕ: ಹಂಸರಾಜ್

ಅವರು ರಾಜಭವನದಲ್ಲಿ ಟಿಎಸ್ ಸತ್ಯನ್ ಸ್ಮಾರಕ ಪ್ರಶಸ್ತಿಗಳನ್ನು ಭಾನುವಾರ ವಿತರಿಸಿ ಮಾತನಾಡುತ್ತಿದ್ದರು. "A Thing of Beauty is a Joy Forever" ಎಂದು ಜಾನ್ ಕೀಟ್ಸ್ ಮಾತನ್ನು ಉಲ್ಲೇಖಿಸಿ ಮಾತನಾಡಿದ ಹಂಸರಾಜ್ ಭಾರಧ್ವಾಜ್ "ಪತ್ರಿಕೆಗಳಲ್ಲಿ ಅತ್ಯುತ್ತಮವಾದದ್ದನ್ನು ಓದಲು ಯಾವತ್ತೂ ಸಂತೋಷ ಪಡುತ್ತೇನೆ" ಎಂದರು.
"ರಾಜ್ಯಪಾಲರು ಮಾಧ್ಯಮಗಳಿಗೆ ಮುಕ್ತವಾಗಿ ಮಾತನಾಡಬಾರದು ಎನ್ನುವುದರಲ್ಲಿ ನನಗೆ ನಂಬಿಕೆಯಿಲ್ಲ. ಈಗ ಕಾಲ ಬದಲಾಗಿದೆ, ಎಲ್ಲಾ ಸಾಮಾಜಿಕ ವಿಚಾರಗಳ ಬಗ್ಗೆ ಮುಕ್ತವಾಗಿ ಮಾತನಾಡುವ ಆಶೆ ನನಗಿದೆ" ಎಂದರು. "ರಾಜ್ಯದ ರಾಜಭವನದ ಬಾಗಿಲು ಗೌರವಾನ್ವಿತ ಪ್ರಜೆಗಳಿಗೆ ಯಾವಾಗಲೂ ಮುಕ್ತವಾಗಿರುತ್ತವೆ" ಎಂದು ಹೇಳಿದ ಭಾರಧ್ವಾಜ್ "ನಾನು ಇಲ್ಲಿ ಶಾಶ್ವತವಾಗಿರುವುದಿಲ್ಲ, ಈ ರಾಜಭವನ ನಿಮ್ಮದು" ಎಂದರು.
ಪ್ರಶಸ್ತಿ ಪಡೆದವರ ಪ್ರೊಫೈಲ್ ನೋಡಿಬಿಡಿ
More From
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications