ಸಮಾಜದಲ್ಲಿ ಜಾತಿಭೇದ ಬಿತ್ತಿದವರು ಬ್ರಾಹ್ಮಣರು

ದಕ್ಷಿಣಕನ್ನಡ ಜಿಲ್ಲೆ ಕಲ್ಲಡ್ಕದಲ್ಲಿ ನಡೆಯುತ್ತಿರುವ ವಾಜಪೇಯ ಯಾಗದ ಬಗ್ಗೆ ಜನಶ್ರೀ ವಾಹಿನಿ ನಡೆಸಿದ ಚರ್ಚೆಯಲ್ಲಿ ಮಾತನಾಡುತ್ತಿದ್ದ ಸುರೇಶ ಗೌಡ, ಬಟ್ಟೆ ಒಗೆಯುವವರನ್ನು ಅಗಸರು, ಚಿನ್ನ ಮಾಡುವವರನ್ನು ಅಕ್ಕಸಾಲಿಗರೆಂದು ಪ್ರತ್ಯೇಕಿಸಿ ಅನಾದಿ ಕಾಲದಿಂದ ತಾರತಮ್ಯ ತೋರಿಕೊಂಡು ಬಂದವರು ಬ್ರಾಹ್ಮಣರು ಎಂದು ಚುಚ್ಚಿದರು.
ಈ ವಾಜಪೇಯ ಯಾಗ ಒಂದು ರೀತಿಯ ಮೂಢನಂಬಿಕೆ. ವೈಯಕ್ತಿಕವಾಗಿ ನನಗೆ ಇದರಲ್ಲಿ ಆಸಕ್ತಿ ಇಲ್ಲ. ಈ ಯಾಗದ ಫಲದಿಂದ ಮತ್ತೆ ಯಡಿಯೂರಪ್ಪ ರಾಜ್ಯದ ಮುಖ್ಯಮಂತ್ರಿಯಾದರೆ ಸಂತೋಷ ಎಂದು ಯಜ್ಞ ಯಾಗಾದಿಗಳಲ್ಲಿ ಸದಾ ಭಾಗವಹಿಸುವ ಯಡಿಯೂರಪ್ಪ ಅವರ ಬಗ್ಗೆ ಅರ್ದ ಸಂತೋಷ ಮತ್ತು ಅರ್ದ ಬೇಸರದಿಂದ ಹೇಳಿದರು.
ಸದಾನಂದ ಗೌಡರ ಜೊತೆ ನನಗೆ ಯಾವುದೇ ವಿರಸವಿಲ್ಲ. ಇನ್ನು ಒಂದೂವರೆ ವರ್ಷದಲ್ಲಿ ಚುನಾವಣೆ ಎದುರಿಸಬೇಕಿದೆ. ಹಾಗಾಗಿ ಸಾಮೂಹಿಕ ನಾಯಕತ್ವದ ಅಡಿಯಲ್ಲಿ ಯಡಿಯೂರಪ್ಪ ಅವರ ಮುಂದಾಳತ್ವದಲ್ಲಿ ಚುನಾವಣೆ ಎದುರಿಸುವುದು ಸೂಕ್ತ ಎಂದು ಸುರೇಶ ಗೌಡ ಅಭಿಪ್ರಾಯ ಪಟ್ಟಿದ್ದಾರೆ. ಸುರೇಶ ಗೌಡ ಅವರ ಈ ಹೇಳಿಕೆಗೆ ನಿಮ್ಮ ಅಭಿಪ್ರಾಯ ಏನು ? ಸಮಾಜಕ್ಕೆ ತಿಳಿಸಬಾರದೇ?
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications