ಬೆಂಗಳೂರು ವಿವಿ ಒಡೆದು ಎರಡು ಪ್ರತ್ಯೇಕ ವಿವಿ

ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರ ಕಾಲದಲ್ಲಿ ಎನ್ ರುದ್ರಯ್ಯ ಸಮಿತಿ ಮಾಡಿದ್ದ ಶಿಫಾರಸ್ಸಿನ ಅನ್ವಯ ಈ ವಿಭಜನೆ ಕಾರ್ಯಕ್ಕೆ ಸರ್ಕಾರ ಮುಂದಾಗಿದೆ. ಈ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ಆಚಾರ್ಯ ಹೇಳಿದರು.
ಸದ್ಯ ವಿ.ವಿ. ವ್ಯಾಪ್ತಿಗೆ ಸುಮಾರು 760ಕ್ಕೂ ಹೆಚ್ಚು ಕಾಲೇಜುಗಳು ಒಳಪಡುತ್ತವೆ. ವಿದ್ಯಾರ್ಥಿಗಳ ಸಂಖ್ಯೆ ಕೂಡ ಹೆಚ್ಚಾಗಿದೆ. ಇದರಿಂದ ಶಿಕ್ಷಣ ಗುಣಮಟ್ಟ ಕಾಪಾಡಿಕೊಳ್ಳಲು ಕಷ್ಟವಾಗುತ್ತಿದೆ.
ಹೊಸ ವಿವಿ ಹೆಸರುಗಳು: ಕೋಲಾರ ಮತ್ತು ಚಿಕ್ಕಬಳ್ಳಾಪುರ ವ್ಯಾಪ್ತಿಗೆ ಒಂದು ವಿಶ್ವ ವಿದ್ಯಾಲಯ, ಬಿಬಿಎಂಪಿ ವ್ಯಾಪ್ತಿಗೆ ಮತ್ತೊಂದು ಎಂದು ರೂಪಿಸಲಾಗುವುದು. ಬೆಂಗಳೂರು ಉತ್ತರ ಹಾಗೂ ದಕ್ಷಿಣ ವಿಶ್ವ ವಿದ್ಯಾಲಯ ಎಂದು ಹೆಸರಿಸುವ ಸಾಧ್ಯತೆಯಿದೆ.
250 ಕಾಲೇಜುಗಳಿಗೆ ಒಂದು ವಿ.ವಿಯನ್ನು ತೆರೆಯಲು ಚಿಂತನೆ ನಡೆಸಲಾಗಿದೆ. ಈ ಬಗ್ಗೆ ಕುಲಪತಿ ಹಾಗೂ ಸಂಬಂಧಪಟ್ಟವರೊಂದಿಗೆ ಶೀಘ್ರದಲ್ಲಿಯೇ ಸಭೆ ನಡೆಸಲಾಗುವುದು. ನಂತರ ಮುಖ್ಯಮಂತ್ರಿಯೊಂದಿಗೆ ಚರ್ಚಿಸಿ ಅಂತಿಮ ಕ್ರಮ ಕೈಗೊಳ್ಳಲಾಗುವುದು ಎಂದು ಆಚಾರ್ಯ ಹೇಳಿದರು.
ಈ ರೀತಿ ಬೆಂ.ವಿ.ವಿಯನ್ನು ಮೂರು ಭಾಗಗಳನ್ನಾಗಿ ಮಾಡುವುದರಿಂದ ಪರೀಕ್ಷಾ ಫಲಿತಾಂಶಗಳು ಶೀಘ್ರವಾಗಿ ವಿದ್ಯಾರ್ಥಿಗಳಿಗೆ ಲಭ್ಯವಾಗುತ್ತದೆ. ಉಪ ಕುಲಸಚಿವ ಡಾ. ಎನ್ ಪ್ರಭುದೇವ ಅವರ ಮೇಲೆ ಎಬಿವಿಪಿ ಹಲ್ಲೆ ಮಾಡಿದ್ದು ಕೂಡಾ ಪರೀಕ್ಷಾ ಸಂಬಂಧಿಸಿದ ಗೊಂದಲಕ್ಕೆ ಎಂಬುದನ್ನು ಮರೆಯುವಂತಿಲ್ಲ ಎಂದು ಆಚಾರ್ಯ ಹೇಳಿದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications