ಪೇಜಾವರ ವಿರುದ್ದ ನಿಡುಮಾಮಿಡಿ ಶ್ರೀ ಚುಚ್ಚು ಮಾತು

ಮಡೆಸ್ನಾನದ ವಿರುದ್ದ ಹಮ್ಮಿಕೊಂಡಿದ್ದ ಸಮಾವೇಶದಲ್ಲಿ ಮಾತನಾಡುತ್ತಿದ್ದ ನಿಡುಮಾಮಿಡಿ ಶ್ರೀಗಳು, ವಿಶ್ವೇಶ್ವರತೀರ್ಥರು ಮೂಲಭೂತವಾದಿಗಳು. ಒಂದು ಕಡೆ ಹಿಂದೂ ಧರ್ಮದ ಸಮಗ್ರತೆಯ ಬಗ್ಗೆ ಮಾತನಾಡುವ ಅವರು ಸಹಪಂಕ್ತಿ ಭೋಜನ, ಮಡೆ ಮಡೆಸ್ನಾನ ಮುಂತಾದ ಪದ್ಧತಿ ಆಚರಣೆ ವಿಚಾರದಲ್ಲಿ ದ್ವಂದ್ವ ನಿಲುವು ತಾಳುತ್ತಾರೆ ಎಂದು ಕಟು ಮಾತಿನಲ್ಲಿ ಪೇಜಾವರ ಶ್ರೀಗಳನ್ನು ಟೀಕಿಸಿದ್ದಾರೆ.
ಮನುಷ್ಯ ಮನುಷ್ಯರನ್ನು ಒಂದೇ ಪಂಕ್ತಿಯಲ್ಲಿ ಕುಳಿತು ಭೋಜನ ಮಾಡಲು ಅವಕಾಶ ನೀಡದವರು ಹಿಂದೂ ಧರ್ಮದ ಐಕ್ಯತೆ ಬಗ್ಗೆ ಮಾತನಾಡುವುದು ತಮಾಷೆ ಎನಿಸುತ್ತದೆ. ಶ್ರೀಗಳು ಸಮಾಜದಲ್ಲಿ ಯಾವ ಸುಧಾರಣೆ ಮಾಡಲು ಹೊರಟಿದ್ದಾರೆ, ಇವರಿಗೆ ಪ್ರಚಾರ ಬೇಕೋ ಏನೋ ತಿಳಿಯದು ಎಂದು ನಿಡುಮಾಮಿಡಿ ಶ್ರೀಗಳು ಹೇಳಿಕೆ ನೀಡಿದ್ದಾರೆ.
ಈ ಸಮಾವೇಶದಲ್ಲಿ ಪಂಚಮಸಾಲಿ ಪೀಠ, ಕಾಗಿನೆಲೆ ಕನಕ ಪೀಠ ಮತ್ತು ಪಾಂಡೋಮಟ್ಟಿ ವಿರಕ್ತ ಮಠದ ಶ್ರೀಗಳು ಭಾಗವಹಿಸಿದ್ದರು.
More From
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications