ಬಿಬಿಎಂಪಿ ಮಾಜಿ ಆಯುಕ್ತ ಸಿದ್ದಯ್ಯ ಮನೆ ಮೇಲೆ ಲೋಕಾಯುಕ್ತ ದಾಳಿ

ಹಿರಿಯ ಐಎಎಸ್ ಅಧಿಕಾರಿಗಳಾದ ಬಿಬಿಎಂಪಿ ಮಾಜಿ ಆಯುಕ್ತ ಸಿದ್ದಯ್ಯ, ಸಾದಿಕ್ ಮತ್ತು ಕೆಎಎಸ್ ಅಧಿಕಾರಿ ವೀರಭದ್ರಯ್ಯ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆ ಪತ್ರಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಈ ಬಗ್ಗೆ ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಲೋಕಾಯುಕ್ತ ಡಿವೈ ಎಸ್ಪಿ ಗಿರೀಶ್ ನೇತೃತ್ವದಲ್ಲಿ 8 ಅಧಿಕಾರಿಗಳ ತಂಡ ಸಿದ್ದಯ್ಯ ನಿವಾಸದ ಮೇಲೆ ದಾಳಿ ನಡೆಸಿ, ದಾಖಲೆ ಪತ್ರಗಳನ್ನು ವಶಪಡಿಸಿಕೊಂಡಿದೆ.












Click it and Unblock the Notifications