ಅಣ್ಣಾ ಉಪವಾಸಕ್ಕೆ ಮುಂಬೈ ಮಹಾನಗರಿ ಸಕಲಸಜ್ಜು

ಅಣ್ಣಾ ಹಜಾರೆ ಅವರು ಸೋಮವಾರವೇ ತಮ್ಮ ಸ್ವಗ್ರಾಮ ರಾಳೇಗಣ ಸಿದ್ಧಿಯಿಂದ ಹೊರಟಿದ್ದು, ಮುಂಬೈ ತಲುಪಿಕೊಂಡಿದ್ದಾರೆ. ಬಾಂದ್ರಾ ಮತ್ತು ಕುರ್ಲಾ ಉಪನಗರಗಳ ನಡುವೆ ಇರುವ ಎಂಎಂಆರ್ ಡಿಎ ಮೈದಾನದಲ್ಲಿ ಬೆಳಗ್ಗೆ 11 ಗಂಟೆಗೆ ಉಪವಾಸಕ್ಕೆ ಕುಳಿತುಕೊಳ್ಳಲಿದ್ದಾರೆ. ಅದಕ್ಕೂ ಮುನ್ನ ಜುಹು ಬೀಚಿನಲ್ಲಿರುವಮಹಾತ್ಮ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ.
ಪ್ರಬಲ ಲೋಕಪಾಲ ಮಸೂದೆಗೆ ಒತ್ತಾಯಿಸಿ ಮೂರು ದಿನಗಳ ಸತ್ಯಾಗ್ರಹಕ್ಕೆ ಅಣ್ಣಾ ತಂಡ ಸಿದ್ಧವಾಗುತ್ತಿದ್ದರೆ, ಇನ್ನೊಂದೆಡೆ ಈ ಸತ್ಯಾಗ್ರಹ ಮತ್ತು ರ್ಯಾಲಿಯನ್ನು ಸಂವಿಧಾನಬಾಹಿರ ಎಂದು ಘೋಷಿಸಬೇಕು ಎಂದು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಬಾಂಬೆ ಹೈಕೋರ್ಟ್ ವಿಚರಣೆಗೆ ಸ್ವೀಕರಿಸಿದೆ.
ಏತನ್ಮಧ್ಯೆ ಅಣ್ಣಾ ಜ್ವರ, ಶೀತ ಹಾಗೂ ಕಫದ ಸಮಸ್ಯೆಯಿಂದ ಬಳಲುತ್ತಿದಾರೆ. ಆದರೂ ಅವರು ತಮ್ಮ ನಿಗದಿತ ಕಾರ್ಯಕ್ರಮದ ಅನುಸಾರ ಸತ್ಯಾಗ್ರಹವನ್ನು ನಡೆಸಿಯೇ ತೀರುವುದಾಗಿ ಸ್ಪಷ್ಟಪಡಿಸಿದ್ದಾರೆ. ಮೈದಾನದಲ್ಲಿ ಕೇವಲ 20 ಸಾವಿರ ಚದರ ಅಡಿ ಮಾತ್ರವೇ ಅಣ್ಣಾ ತಂಡಕ್ಕೆ ಬಾಡಿಗೆ ನೀಡಲಾಗಿದೆ.
10 ಸಾವಿರ ಚದುರ ಅಡಿಗಳನ್ನು ವಾಹನ ನಿಲುಗಡೆಗೆ ಮೀಸಲಿರಿಸಲಾಗಿದೆ. ಇದಕ್ಕಾಗಿ 7.78 ಲಕ್ಷ ರೂಪಾಯಿ ಬಾಡಿಗೆ ವಸೂಲು ಮಾಡಲಾಗಿದೆ. ಅಂತೆಯೇ ಭದ್ರತೆಗಾಗಿ ರೂ 5.29 ಲಕ್ಷ ಕಟ್ಟಿಸಿಕೊಳ್ಳಲಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications