ಸದಾನಂದ ಗೌಡರ ಮೇಲೆ ಯಡ್ಡಿಗೆ ಭಾರಿ ಸಿಟ್ಟು

ಪಕ್ಷದ ರಾಜ್ಯಾಧ್ಯಕ್ಷ ಕೆ.ಎಸ್.ಈಶ್ವರಪ್ಪನವರೊಂದಿಗೆ ಸೇರಿಕೊಂಡು ನಾಯಕತ್ವದ ಕುರಿತು ಬಿಕ್ಕಟ್ಟಿಗೆ ಸಂಬಂಧಿಸಿ ವರಿಷ್ಠರಿಗೆ ದೂರು ನೀಡಿ ಸದಾನಂದ ಗೌಡ ತಪ್ಪು ಮಾಡಿದ್ದಾರೆ. ಇದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ ಎಂದು ರೇಸ್ಕೋರ್ಸ್ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ನಡೆದ ಬೆಂಬಲಿಗರೊಂದಿಗಿನ ಸಭೆಯಲ್ಲಿ ಯಡಿಯೂರಪ್ಪ ಹೇಳಿದ್ದಾರೆ.
ದೆಹಲಿಗೆ ಅಷ್ಟು ತುರ್ತಾಗಿ ತೆರಳಿದ್ದೇಕೆ? ರಾಜೀನಾಮೆ ನೀಡಿದ್ದೇಕೆ? ನಾಯಕತ್ವದ ಕುರಿತು ವರಿಷ್ಠರಿಗೆ ದೂರು ನೀಡುವ ಅಗತ್ಯವೇನಿತ್ತು? ಈಶ್ವರಪ್ಪ ಅವರ ತಾಳಕ್ಕೆ ಕುಣಿಯುತ್ತಿರುವುದೇಕೆ? ಎಂಬ ಅನೇಕ ಪ್ರಶ್ನೆಗಳನ್ನು ಹೊತ್ತುಕೊಂಡು ನಡೆದ ಸಭೆಯಲ್ಲಿ ರೇಣುಕಾಚಾರ್ಯ, ಮುರುಗೇಶ್ ನಿರಾಣಿ, ಸೋಮಣ್ಣ, ಶಾಸಕರಾದ ಸುರೇಶ್ ಗೌಡ, ಹರೀಶ್ ಮತ್ತಿತರರು ಭಾಗವಹಿಸಿದ್ದರು.
ನಾನು ಯಾವುದೇ ಪಿತೂರಿ ನಡೆಸಿಲ್ಲ. ನಾನು ಯಡಿಯೂರಪ್ಪ ವಿರೋಧಿಯಲ್ಲ. ನಿಮ್ಮ ವಿರುದ್ಧ ಯಾವುದೇ ದೂರು ನೀಡಿಲ್ಲ, ಸ್ಥಾನವನ್ನು ಭದ್ರಗೊಳಿಸಲೂ ಹೋಗಿಲ್ಲ ಎಂದು ಯಡಿಯೂರಪ್ಪರಿಗೆ ಸದಾನಂದ ಗೌಡರು ಮನವಿ ಮಾಡಿದ್ದಾರೆ.
More From
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications