ಉಡುಪಿ, ಅಷ್ಟಮಠಗಳ ನಡುವೆ ಭಿನ್ನಾಭಿಪ್ರಾಯ

ಎರಡು ವರ್ಷಗಳಿಗೊಮ್ಮೆ ನಡೆಯುವ ಪರ್ಯಾಯ ಮಹೋತ್ಸವದಲ್ಲಿ ಇದೇ ಜನವರಿ 18ರಂದು ಸೋದೆ ಮಠದ ಶ್ರೀವಿಶ್ವವಲ್ಲಭ ತೀರ್ಥರು ಉಡುಪಿ ಪರ್ಯಾಯ ಸರ್ವಜ್ಞ ಪೀಠವನ್ನೇರಲಿದ್ದಾರೆ. ಆದರೆ ಪರ್ಯಾಯ ರಾಯಸದಲ್ಲಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಹೆಸರು ಇಲ್ಲದಿರುವುದು ಶ್ರೀಗಳ ಭಕ್ತವೃಂದಕ್ಕೆ ಅಸಮಾಧಾನಕ್ಕೆ ಕಾರಣವಾಗಿದೆ.
ಈ ವಿಷಯದಲ್ಲಿ ಶ್ರೀಕೃಷ್ಣ ಭಕ್ತವೃಂದ ಮತ್ತು ಹಿಂದೂ ಸಮಾಜ ನಾಗರಿಕ ಸಮಿತಿ ಸಭೆ ನಡೆಸಿ ಪರ್ಯಾಯ ಸ್ವಾಗತ ಸಮಿತಿಯ ನಿರ್ಧಾರಕ್ಕೆ ಅಚ್ಚರಿ ವ್ಯಕ್ತ ಪಡಿಸಿದೆ. ಈ ನಿಟ್ಟಿನಲ್ಲಿ ಅಷ್ಟ ಮಠಾಧೀಶರನ್ನು ಮತ್ತು ಮುಖ್ಯವಾಗಿ ಸೋದೆ ಮಠದ ಶ್ರೀಗಳೊಂದಿಗೆ ಸಮಾಲೋಚಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳಲು ನಿರ್ಧರಿಸಿದೆ.
ಈ ಹಿಂದೆ ಅಷ್ಟ ಮಠಗಳಲ್ಲಿ ನಾಲ್ಕು ಮಠಗಳು ಒಂದು ಕಡೆ ಇದ್ದರೆ ಇನ್ನು ನಾಲ್ಕು ಮಠಗಳು ಪ್ರತ್ಯೇಕವಾಗಿ ತಮ್ಮನ್ನು ಗುರುತಿಸಿಕೊಂಡಿದ್ದವು. ಪೇಜಾವರ, ಫಲಿಮಾರು, ಪುತ್ತಿಗೆ ಮತ್ತು ಅದಮಾರು ಮಠಗಳು ಒಂದು ಕಡೆಯಾದರೆ ಶಿರೂರು, ಕೃಷ್ಣಾಪುರ, ಸೋದೆ ಮತ್ತು ಕಾಣಿಯೂರು ಮಠಗಳು ಇನ್ನೊಂದು ಕಡೆ. ತದನಂತರ ಎಲ್ಲಾ ಮಠಗಳು ತಮ್ಮ ಭಿನ್ನಾಭಿಪ್ರಾಯಗಳನ್ನು ಮೆರೆತು ಒಂದಾಗಿದ್ದರು.
ಈ ನಡುವೆ ಸೋಮವಾರ (ಜ 2) ಪರ್ಯಾಯ ಪೀಠವನ್ನೇರಲಿರುವ ಸೋದೆ ಶ್ರೀಗಳ ಪುರಪ್ರವೇಶ ಕಾರ್ಯಕ್ರಮ ವಿಜ್ರುಂಭಣೆಯಿಂದ ನಡೆದಿದೆ. ಉಡುಪಿ ಜೋಡುಕಟ್ಟೆ ವೃತ್ತದಿಂದ ಆರಂಭವಾದ ಮೆರವಣಿಗೆಯಲ್ಲಿ ನೂರಾರು ವಾಹನಗಳಲ್ಲಿ ಬಂದ ಭಕ್ತಾದಿಗಳು ಹೊರೆ ಕಾಣಿಕೆಯನ್ನು ಸಮರ್ಪಿಸಿದ್ದಾರೆ.
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ












Click it and Unblock the Notifications