ಉಗ್ರರಿಗಿಂತ ಮಠಗಳಿಗೆ ಹಣ ನೀಡುವುದೇ ಒಳಿತು: ಸಚಿವ ಅಶೋಕ್

ಮಠಗಳು ಸಮಾಜದ ಅಭಿವೃದ್ದಿಗೆ ಶ್ರಮಿಸುತ್ತಿವೆ. ಉಗ್ರ ಅಫ್ಜಲ್ ಗುರು ಮತ್ತು ಕಸಬ್ ರಕ್ಷಣೆಗೆ ಕೇಂದ್ರ ಸರಕಾರ ಇದುವರೆಗೆ ಮೂವತ್ತು ಕೋಟಿ ರೂಪಾಯಿ ಹಣ ಖರ್ಚು ಮಾಡಿದೆ. ನಾವು ಮಠಗಳಿಗೆ ಇದುವರೆಗೆ ಅರವತ್ತು ಕೋಟಿ ರೂಪಾಯಿ ನೀಡಿದ್ದೇವೆ. ನಾವು ನೀಡುವ ಅನುದಾನಗಳಿಂದ ಮಠಗಳು ಇನ್ನೂ ಹೆಚ್ಚಿನ ಅನ್ನದಾಸೋಹ, ವಿದ್ಯಾದಾನದಲ್ಲಿ ತೊಡಗಲು ಅನುಕೂಲವಾಗುತ್ತದೆ ಎಂದು ಅಶೋಕ್ ಹೇಳಿಕೆ ನೀಡಿದ್ದಾರೆ.
ರಂಭಾಪುರಿ ಶ್ರೀಗಳಿಗೆ ನಮನ ಸಲ್ಲಿಸಿ ಮಾತನಾಡುತ್ತಿದ್ದ ಅಶೋಕ್, ಹೆಚ್ಚಿನ ಮಠಗಳು ಅನ್ನದಾಶೋಹ, ಶೈಕ್ಷಣಿಕ ಸಂಸ್ಥೆ, ಸಾಮಾಜಿಕ ಸೇವೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿವೆ. ಬುದ್ದಿಜೀವಿಗಳು ನಮ್ಮ ಮೇಲೆ ಆರೋಪ ಮಾಡುವ ಮೊದಲು ಇದನ್ನೆಲ್ಲಾ ಗಮನಿಸಿ ಹೇಳಿಕೆ ನೀಡಲಿ ಎಂದು ಅವರು ಕಿವಿಮಾತು ಹೇಳಿದ್ದಾರೆ.
ವಿದೇಶಿಯರಲ್ಲಿ ಬಹಳಷ್ಟು ಹಣವಿದ್ದರೂ ಅವರಲ್ಲಿ ನೆಮ್ಮದಿವಿರುವುದಿಲ್ಲ. ಮಾನಸಿಕಶಾಂತಿಗಾಗಿ ನಮ್ಮ ದೇಶಕ್ಕೆ ಬರುವ ಇಂತಹ ಪ್ರವಾಸಿಗರಿಗೆ ನಮ್ಮ ಸಂಸ್ಕೃತಿ ಬಗ್ಗೆ ವಿವರವಾಗಿ, ಮನದಟ್ಟು ಮಾಡುವ ಹೇಳುವ ಅವಶ್ಯಕತೆಯಿದೆ. ಹಾಗಾಗಿ ಮಠಗಳಿಗೆ ಹಣ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಅಶೋಕ್ ಅಭಿಪ್ರಾಯ ಪಟ್ಟಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications