ಸಿಂದಗಿಯಲ್ಲಿ ಪಾಕ್ ಧ್ವಜ ಹಾರಿಸಿದ್ದು ಸೇನೆ ಅಲ್ಲ ಆರೆಸ್ಸೆಸ್

ಪ್ರಕರಣದ ಸಂಬಂಧ ರಾಷ್ಟ್ರದ್ರೋಹವೆಸಗಿದ ಆರೋಪದ ಮೇಲೆ ಪೊಲೀಸರಿಂದ ಮಂಗಳವಾರ ಬಂಧನಕ್ಕೊಳಗಾಗಿರುವ ಯುವಕರು ಆರೆಸ್ಸೆಸ್ ಸಂಘಟನೆಗೆ ಸೇರಿದವರು. ಬಂಧಿತರಿಗೂ ಶ್ರೀರಾಮಸೇನೆಗೂ ಯಾವುದೇ ಸಂಬಂಧವಿಲ್ಲ ಎಂದು ಮುತಾಲಿಕ್ ಇದೀಗ ತಾನೇ ಹೇಳಿದ್ದಾರೆ.
ಈ ಬಗ್ಗೆ ಜಿಲ್ಲಾಧಿಕಾರಿ ಮತ್ತು ಪೊಲೀಸರಿಗೆ ಮಾಹಿತಿಯಿದ್ದರೂ ರಾಜಕೀಯ ಪ್ರೇರಿತರಾಗಿ ಅವರು ಶ್ರೀರಾಮಸೇನೆ ಸಂಘಟನೆಗೆ ಕಳಂಕ ತರುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿದ್ದಾರೆ ಎಂದು ಮುತಾಲಿಕ್ ಆರೋಪಿಸಿದ್ದಾರೆ.












Click it and Unblock the Notifications