ಬನ್ನೂರುಮಠರೇ ಏಕೆ ಬೇಕು: ಮಾಜಿ ಕಾನೂನು ಸಚಿವರ ಪ್ರಶ್ನೆ

ಈ ಮಧ್ಯೆ, ಆಶ್ಚರ್ಯಕರ ಬೆಳವಣಿಗೆಯೊಂದರಲ್ಲಿ ಕೊನೆಯವರೆಗೂ ಬನ್ನೂರುಮಠ ಹೆಸರನ್ನೇ promote ಮಾಡುವೆ. ರಾಜ್ಯಪಾಲರು ಆಗಲಿಲ್ಲವೆಂದರೆ ಬೇರೆ ಹೆಸರನ್ನು ಸೂಚಿಸಲಾಗುವುದು ಎಂದು ಮುಖ್ಯಮಂತ್ರಿ ಸದಾನಂದ ಗೌಡ ಅವರು ಸುಳಿವು ನೀಡಿದ್ದಾರೆ.
ಇತ್ತೀಚೆಗೆ ಮಾ. ಮು. ಯಡಿಯೂರಪ್ಪ ಅವರ ವಿರೋಧ ಕಟ್ಟಿಕೊಂಡಿರುವ ಸದಾನಂದರು ಯಡಿಯೂರಪ್ಪ ಅವರ ಅಭ್ಯರ್ಥಿ ಎಂದೇ ಬಿಂಬಿತವಾಗಿರುವ ಬನ್ನೂರುಮಠರ ನೇಮಕದಿಂದ ವಿಮುಖರಾಗಿದ್ದಾರೆ ಎನ್ನಲಾಗಿದೆ.
ಈ ಮಧ್ಯೆ, 'ಲೋಕಾಯುಕ್ತ ನೇಮಕ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಇಚ್ಛಾಶಕ್ತಿಯೇ ಇಲ್ಲ. ವಿವಾದಕ್ಕೆ ಸಿಲುಕಿರುವ ನ್ಯಾಯಮೂರ್ತಿ ಬನ್ನೂರುಮಠ ಅವರನ್ನೇ ಲೋಕಾಯುಕ್ತರಾಗಿ ನೇಮಿಸಬೇಕೆಂಬ ಹಠ ಏಕೆ? ನಿಷ್ಕಳಂಕ ನ್ಯಾಯಮೂರ್ತಿಗಳು ಸಾಕಷ್ಟು ಸಂಖ್ಯೆಯಲ್ಲಿ ಇದ್ದು, ಅವರಲ್ಲೇ ಕೆಲವರ ಹೆಸರನ್ನು ಸೂಚಿಸಿ ಶೀಘ್ರ ನೇಮಕಾತಿ ಮಾಡಬಾರದೇ?' ಎಂದು ಮೊಯ್ಲಿ ಕೇಳಿದ್ದಾರೆ.
'ನ್ಯಾ.ಬನ್ನೂರುಮಠ ಅವರೂ ಒಳ್ಳೆವರು. ಆದರೆ ಅವರ ಇತ್ತೀಚಿನ ವರ್ತನೆಗಳು ಆಕ್ಷೇಪಕ್ಕೆ ಒಳಗಾಗಿವೆ. ಉತ್ತಮವಾಗಿ ಕಾರ್ಯನಿರ್ವಹಿಸಬಲ್ಲ ವ್ಯಕ್ತಿಗಳು ಸಾಕಷ್ಟು ಮಂದಿ ಇರುವಾಗ ಅವರನ್ನು ನೇಮಿಸಬಹುದು. ಈ ನಿಟ್ಟಿನಲ್ಲಿ ನ್ಯಾ. ವೆಂಕಟಾಚಲ, ನ್ಯಾ. ಸಂತೋಷ್ ಹೆಗ್ಡೆ ಅವರು ಉತ್ತಮ ಮೇಲ್ಪಂಕ್ತಿ ಹಾಕಿಕೊಟ್ಟಿದಾರೆ' ಎಂದು ಗುರುವಾರ ಅವರು ಅಭಿಪ್ರಾಯಪಟ್ಟರು.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications