ಅಪ್ಪನ ಸಾಧನೆಗಳಿಗೆ ಎಳ್ಳುನೀರು ಬಿಟ್ಟ ಕುಮಾರ ಬಂಗಾರಪ್ಪ

ಕುಟುಂಬದಿಂದ ಎಂದೋ ಬೇರ್ಪಟ್ಟು, ಅಪ್ಪನ ಸಾವಿನ ನೆರಳಲ್ಲಿ ರಾಜಕೀಯ ನೆಲೆ ಕಂಡುಕೊಳ್ಳಲು ತಹತಹಿಸುತ್ತಿರುವ ಕುಮಾರ್ ಅವರಲ್ಲಿ ಅನಾಥ ಪ್ರಜ್ಞೆ ತುಸು ಹೆಚ್ಚೇ ಅನಿಸುವಷ್ಟು ಕಾಣುತ್ತಿದೆ. ಅಪ್ಪನ ಸಾಧನೆಗಳನ್ನು (ಬಗರ್ ಹುಕುಂ, ಆಶ್ರಯ, ಗ್ರಾಮೀಣ ಕೃಪಾಂಕ ಮುಂತಾದವು) ತುಳಿಯುವ ಭರದಲ್ಲಿ, ಅದಕ್ಕಿಂತ ಹೆಚ್ಚಾಗಿ ಪಕ್ಷ ನಿಷ್ಠೆ ಮೆರೆಯಲು ತಮ್ಮ ರಾಜಕೀಯ ಪಕ್ಷಕ್ಕೆ ಬಹುಪರಾಕ್ ಅಂದಿದ್ದಾರೆ. ಅವರ ಮಾತುಗಳಲ್ಲೇ ಕೇಳಿ...
'ಮುಖ್ಯಮಂತ್ರಿಯಾಗಿ ಎಸ್. ಬಂಗಾರಪ್ಪ ಅವರು ಮಾಡಿದ್ದ ಅಷ್ಟೂ ಸಾಧನೆಗಳು ವೈಯಕ್ತಿಕವಾಗಿ ಅವರು ಮಾಡಿದ್ದಲ್ಲ. ಅವರು ನಿಮಿತ್ತ ಮಾತ್ರ. ಅದನ್ನೆಲ್ಲ ಮಾಡಿದ್ದು ಕಾಂಗ್ರೆಸ್ ಪಕ್ಷ. ಸಾಧನೆಗಳ ಶ್ರೇಯಸ್ಸೆಲ್ಲ ಕಾಂಗ್ರೆಸ್ಸಿಗೇ ಸಲ್ಲಬೇಕು' ಎಂದು ಠರಾವು ಹೊರೆಡಿಸಿದ್ದಾರೆ. ಇದನ್ನು ಕೇಳಿ ಬಂಗಾರಪ್ಪನವರ ಆತ್ಮ ಮಮ್ಮಲ ಮರುಗಿದೆ.
ಸಂದರ್ಶನದಲ್ಲಿ ತಮ್ಮ ವಾಗ್ದಾಳಿ ಮುಂದುವರಿಸಿದ ಕುಮಾರ್, 'ಬಂಗಾರಪ್ಪ ಅವರು ಬಿಜೆಪಿಗೆ ಹೋದ್ರು, ಜೆಡಿಎಸ್ ಗೆ ಬಂದ್ರು. ಆಗೆಲ್ಲ ಅಂತಹ ಯಾವ ಸಾಧನೆಯನ್ನು ಮಾಡಿದ್ದಾರೆ. ಅಂತಹ ಸಾಧನೆ ಮಾಡಲು ಯಾವ ಪಕ್ಷ ಅವರಿಗೆ ಅನುವು ಮಾಡಿಕೊಟ್ಟಿತು' ಎಂದು ಪ್ರಶ್ನಿಸಿದ್ದಾರೆ.
ಸರಿ, ವಸಂತಣ್ಣ. ನಿಮ್ಮ ಮಾತುಗಳನ್ನು ಒಪ್ಪಿಕೊಳ್ಳೋಣ ಅಂತಿಟ್ಕೊಳ್ಳಿ. ಆದರೆ ಬಂಗಾರಪ್ಪಗೆ ಮೊದಲು ಮತ್ತು ನಂತರವೂ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಆಗಿನ ಮುಖ್ಯಮಂತ್ರಿಗಳು ನಡೆಸಿದ ಆಡಳಿತವೂ ನಿಮಿತ್ತ ಮಾತ್ರವೇ? ಇನ್ನೊಂದು, ಬಂಗಾರಪ್ಪ ಮಾಡಿದ ಸಾಧನೆಗಳನ್ನು ಇತರೆ ಎಲ್ಲ ಕಾಂಗ್ರೆಸ್ ಮುಖ್ಯಮಂತ್ರಿಗಳೂ ಮಾಡಿದ್ದಾರಾ? ನಿಮಗೆ ಹಾಗನ್ನಿಸುತ್ತದಾ?
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications