ರಾಹುಲ್ ಪ್ರಧಾನಿಯಾಗಲು ಅಯೋಗ್ಯ: ಠಾಕ್ರೆ

ಕಾಂಗ್ರೆಸ್ ನಾಯಕತ್ವದಲ್ಲಿ ಅವರು ನಾಯಕತ್ವದ ಗುಣಮಟ್ಟವನ್ನು ಹೊಂದಿಲ್ಲ. ಗಾಂಧಿ, ನೆಹರೂ,ಗೋವಿಂದ ವಲ್ಲಭ್ ಪಂತ್ ಅವರ ಕಾಲದ ನಂತರ ಧೀಮಂತ
ನಾಯಕತ್ವ ಕಂಡು ಬಂದಿಲ್ಲ ಎಂದು ಬಾಳಾ ಠಾಕ್ರೆ ಹೇಳಿದ್ದಾರೆ.
ಇತರೆ ಹಿಂದುಳಿದ ವರ್ಗದ ಶೇ. 27 ಮೀಸಲಾತಿಯೊಳಗೆ ಮುಸ್ಲೀಮರಿಗೆ ಶೇ. 4.5 ರಷ್ಟು ಒಳಮೀಸಲಾತಿ ನೀಡುವ ಕೇಂದ್ರ ಸರ್ಕಾರದ ಉದ್ದೇಶದ ವಿರುದ್ಧ ಠಾಕ್ರೆ ಗುಡುಗಿದ್ದಾರೆ.
ದೇಶವನ್ನು ವಿಭಜಿಸುವ ಸಿದ್ಧತೆಯಾಗಬೇಕಾಗುತ್ತದೆ. ಎಐಸಿಸಿ ಅಧ್ಯಕ್ಷೆ ಸೊನೀಯಾ ಗಾಂಧಿ ಅವರ ರಾಜಕೀಯ ಕಾರ್ಯದರ್ಶಿ ಅಹ್ಮದ್ ಪಟೇಲ್ ಇದಕ್ಕೆಲ್ಲ ಕಾರಣ ಎಂದು ಠಾಕ್ರೆ ದೂಷಿಸಿದ್ದಾರೆ.
ಗಡಿ ವಿವಾದ: ಸುಪ್ರೀಂ ಕೋರ್ಟ್ನಿಂದ ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ ಇತ್ಯರ್ಥವಾಗುವರೆಗೆ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಮಾಡುವ ಆಗ್ರಹಕ್ಕೆ ಕೇಂದ್ರ ಸರ್ಕಾರ ಕಿವಿಗೊಟ್ಟಿಲ್ಲ. ಮನಮೋಹನ್ ಸಿಂಗ್ ಮೇಣದ ಪ್ರತಿಮೆಯಂತೆ ವರ್ತಿಸುತ್ತಿದ್ದಾರೆ ಎಂದು ಠಾಖ್ರೆ ಟೀಕಿಸಿದ್ದಾರೆ.
More From
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications