ಸಮಾಧಾನ, ರಾಜ್ಯದ ಹಾಲು ಕ್ವಾರ್ಟರ್ ಅಷ್ಟು ಹಾಳು!

ಭಾರತೀಯ ಆಹಾರ ಸುರಕ್ಷಾ ಗುಣಮಟ್ಟ ಪ್ರಾಧಿಕಾರ (FSSAI) ಇತ್ತೀಚೆಗೆ ನಾನಾ ರಾಜ್ಯಗಳಲ್ಲಿ ಹಾಲು ಮಹಾಮಂಡಳಿಗಳು ಸರಬರಾಜು ಮಾಡುತ್ತಿರುವ ಹಾಲನ್ನು ಪರೀಕ್ಷೆಗೊಳಪಡಿಸಿದೆ. ಅದರ ಪ್ರಕಾರ ಇಡೀ ದೇಶದಲ್ಲಿ ಗೋವಾ, ಪಾಂಡಿಚೆರಿಯ ಹಾಲು ಅಮೃತಕ್ಕೆ ಸಮನಾಗಿದೆ. ಆದರೆ ನಮ್ಮದೇ ರಾಜ್ಯದಲ್ಲಿ ಹಾಲು ಕಲಬೆರಕೆ ಕೊಂಚ ಮಟ್ಟಿಗೆ ಆತಂಕಕಾರಿಯಾಗಿದೆ. ದೇಶದಲ್ಲಿ ರಾಜ್ಯದ ಹಾಲು ನಾಲ್ಕನೆಯ ಸ್ಥಾನದಲ್ಲಿದೆ. ಅಂದರೆ ಇಲ್ಲಿನ ಹಾಲು ಶೇ. 22 ರಷ್ಟು ಹಾಳು.
ಆದರೆ ಅತ್ಯಂತ ಕಲಬೆರಕೆಯ ಹಾಲು ಸರಬರಾಜು ಆಗುತ್ತಿರುವುದು ಪಶ್ಚಿಮ ಬಂಗಾಲದಲ್ಲಿ. ಅಲ್ಲಿ ನೂರಕ್ಕೆ ನೂರು ಹಾಲು ಪರಿಶುದ್ಧವಲ್ಲ! ಇನ್ನು ದೇಶದ ರಾಜಧಾನಿಯಲ್ಲಿ ಶೇ. 70 ರಷ್ಟು ಹಾಲು ಕಲಬೆರಕೆ. ಗುಜರಾತ್, ಜಮ್ಮು ಕಾಶ್ಮೀರ, ಪಂಜಾಬ್, ರಾಜಸ್ಥಾನದ ಹಾಲೂ ಸುರಕ್ಷಿತವಲ್ಲ. ಅದೇ ನೆರೆಯ ಆಂಧ್ರ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಹಾಲಿನ ಗುಣಮಟ್ಟ ದೇಶದಲ್ಲಿ ಎರಡು ಮತ್ತು ಮೂರನೆಯ ಸುರಕ್ಷಿತ ಸ್ಥಾನದಲ್ಲಿದೆ.
ಅಸಲಿಗೆ ಹಾಲಿನಲ್ಲಿ ಸೋಪು ಯಾಕಪ್ಪಾ ಕಂಡುಬರುತ್ತದೆ ಅಂದರೆ ...
More From
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications