ಬೆಂಗಳೂರು ಐಟಿ ಕಂಪನಿಗಳು ಫಿಲಿಪೈನ್ಸ್ಗೆ ಪರಾರಿ?

ಬೆಂಗಳೂರು ಹಾಗೂ ಹೈದರಾಬಾದಿನ ರಾಜಕೀಯ ಪರಿಸ್ಥಿತಿ, ಆರ್ಥಿಕ ಬಂಡವಾಳ ಹೂಡಿಕೆಗೆ ಪೂರಕವಾಗಿಲ್ಲ. ಈ ನಗರಗಳಲ್ಲಿ ನೆಲೆಯೂರಿರುವ ದೊಡ್ಡ ಸಾಫ್ಟ್ ವೇರ್ ಕಂಪನಿಗಳೇ ಸರ್ಕಾರದಿಂದ ಸರಿಯಾದ ಸೌಲಭ್ಯ ಪಡೆಯಲು ಸಾಧ್ಯವಾಗುತ್ತಿಲ್ಲ. ಇನ್ನು ಮಧ್ಯಮ ಗಾತ್ರದ ಸಂಸ್ಥೆಗಳಿಗೆ ಇಲ್ಲಿನ ಮೂಲಭೂತ ಸೌಕರ್ಯ, ಮಾನವ ಸಂಪನ್ಮೂಲ ಬಳಸಿಕೊಂಡು ಸರ್ಕಾರದ ನೀತಿಗನುಗುಣವಾಗಿ ಮುಂದುವರೆಯಲು ಸಾಧ್ಯವಾಗುತ್ತಿಲ್ಲ ಎಂದು ವರದಿ ಹೇಳುತ್ತಿದೆ.
Sustaining India"s IT/ITeS Leadership ಎಂಬ ಶೀರ್ಷಿಕೆಯಡಿಯಲ್ಲಿ ತಯಾರಾಗಿರುವ ಈ ವರದಿಯಲ್ಲಿ ಮಧ್ಯಮ ಗಾತ್ರದ ಐಟಿ ಸಂಸ್ಥೆಗಳು ತಮ್ಮ ಸಂಪೂರ್ಣ ನೆಲೆಯನ್ನು ಬೆಂಗಳೂರಿನಿಂದ ಫಿಲಿಫೈನ್ಸ್ ಹಾಗೂ ಇತರೆ ನಗರಗಳಿಗೆ ವರ್ಗ ಮಾಡಲು ಉತ್ಸುಕರಾಗಿರುವುದನ್ನು ಸೂಚಿಸಲಾಗಿದೆ.
ಕಡಿಮೆ ಸಂಬಳಕ್ಕೆ ದುಡಿಯಬಲ್ಲ ಇಂಗ್ಲೀಷ್ ಗೊತ್ತಿರುವ ಉದ್ಯೋಗಿಗಳನ್ನು ಸಾಕಷ್ಟು ಸಂಖ್ಯೆಯಲ್ಲಿ ದೊರೆಯುವ ಭರವಸೆಯೊಂದಿಗೆ ಇತರೆ ದೇಶಗಳಿಗೆ ಐಟಿ ಸಂಸ್ಥೆಗಳು ಈ ವಲಸೆಗೆ ಮುಂದಾಗಿದೆ. ಪರಿಸ್ಥಿತಿ ಹೀಗೆ ಮುಂದುವರೆದರೆ, ಬೆಂಗಳೂರಿನ ಐಟಿ ಅಧಿಪತ್ಯ ಕೊನೆಗೊಳ್ಳುತ್ತದೆ ಹಾಗೂ ನಿರುದ್ಯೋಗ ಸಮಸ್ಯೆ ಹೆಚ್ಚಲಿದೆ ಎಂದು ಅಸ್ಸೋಚಾಂನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಿಎಸ್ ರಾವತ್ ಅಭಿಪ್ರಾಯಪಟ್ಟಿದ್ದಾರೆ.
ಫಿಲಿಫೈನ್ಸ್ ಅಲ್ಲದೆ, ವಿಯೆಟ್ನಾಂ, ಚೀನಾ, ಪೋಲೆಂಡ್, ಹಂಗೇರಿ, ಮೆಕ್ಸಿಕೋ, ಬ್ರೆಜಿಲ್ ಹಾಗೂ ಈಜಿಪ್ಟ್ ದೇಶಗಳತ್ತ ಕೂಡಾ ಬೆಂಗಳೂರಿನ ಐಟಿ ಸಂಸ್ಥೆಗಳು ಕಣ್ಣು ಹಾಕಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications