ಗಾಬರಿಗೆ ಬಿದ್ದ ಸುಬ್ರಮಣ್ಯ ಸ್ವಾಮಿ ಜಾಮೀನಿಗೆ ಮೊರೆ

ಗೃಹ ಸಚಿವ ಚಿದಂಬರಂ ಅವರ ಕುಮ್ಮಕ್ಕಿನಿಂದ ದೆಹಲಿ ಪೊಲೀಸರು ತಮ್ಮನ್ನು ಬಂಧಿಸುವ ಸಾಧ್ಯತೆ ಇದೆ. ಆದ್ದರಿಂದ ತಮಗೆ ಜಾಮೀನು ನೀಡಬೇಕು ಎಂದು ಸ್ವಾಮಿ ಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಚಿದಂಬರಂ ಅವರು 2 ಜಿ ಹರಾಜಿನಲ್ಲಿ 2 ಕಂಪನಿಗಳ ಪರ ವಹಿಸಿ ಸರಿಯಾಗಿ 4 ವರ್ಷಗಳ ಹಿಂದೆ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಪತ್ರ ಬರೆದಿದ್ದರು. ಸ್ವಾಮಿ ಅದನ್ನು ಸಹ ಸಾಕ್ಷ್ಯವಾಗಿ ಕೋರ್ಟಿಗೆ ಸಲ್ಲಿಸಿದ್ದಾರೆ. ಜತೆಗೆ ಚಿದಂಬರಂ ಅವರು ಇನ್ನೂ ಅನೇಕ ಬಲವಾದ ಸಾಕ್ಷ್ಯಗಳನ್ನು ಒದಗಿಸಿದ್ದಾರೆ. ಈ ಸಾಕ್ಷ್ಯಗಳನ್ನು ಆಧರಿಸಿ ಚಿದಂಬರಂ ಅವರನ್ನು ಸಿಬಿಐ ತನಿಖೆಗೊಳಪಡಿಸಬೇಕು ಎಂದು ಸ್ವಾಮಿ ಕೋರಿದ್ದಾರೆ.












Click it and Unblock the Notifications