ರಾಜು ಅನಂತಸ್ವಾಮಿ ನೆನಪಲ್ಲಿ ಸಂಗೀತ ಸಂಜೆ

ರಾಜು ಅನಂತಸ್ವಾಮಿ ನಮಗಾಗಿ ಹಾಡಿದ ಹಾಗೂ ಅವರು ಇಷ್ಟಪಟ್ಟು ಹಾಡುತ್ತಿದ್ದ ಹಾಡುಗಳ ಮೂಲಕ ಅವರನ್ನು ನೆನೆಯುವ ಸಲುವಾಗಿ ಕಲೆ ತಂಡ ಹಲವು ಗೆಳೆಯರೊಂದಿಗೆ ಸೇರಿ 'ನೆನಪಿಗೆ ಮೀರಿದ್ದು" ಕಾರ್ಯಕ್ರಮವನ್ನು ಆಯೋಜಿಸಿದೆ.
ಈ ಕಾರ್ಯಕ್ರಮದಲ್ಲಿ ರಾಜು ಅನಂತಸ್ವಾಮಿಯವರ ಕೆಲವು ಶಿಷ್ಯರು, ಆಪ್ತ ಕಲಾವಿದರು ಹಾಡಲಿದ್ದು, ಇದಕ್ಕೆ ಜೊತೆಯಾಗಿ ಅವರ ಜೊತೆಗೆ ವಾದ್ಯಗಳನ್ನು ನುಡಿಸುತ್ತಿದ್ದ ಹಿರಿಯ ಕಲಾವಿದರು ಭಾಗವಹಿಸಲಿದ್ದಾರೆ.
ದಿನಾಂಕ: 17 ಜನವರಿ 2012
ಸ್ಥಳ: ಕೆ.ಎಚ್.ಕಲಾಸೌಧ, ರಾಮಾಂಜನೇಯ ಗುಡ್ಡ, ಹನುಮಂತನಗರ, ಬೆಂಗಳೂರು
ಸಂಜೆ:7.30 ರಿಂದ
ಪ್ರಸ್ತುತಿ: ಕಲೆ ತಂಡ ಹಾಗು ಗೆಳೆಯರು
ಹಾಡಿನಲ್ಲಿ: ಸುಜಯ್ ಶಾಸ್ತ್ರಿ, ಪ್ರದೀಪ್ ಬಿ ವಿ, ಸ್ಮಿತಾ ವಸಂತ್, ಮಧುಮಾಲ, ಪ್ರವೀಣ್ ಬಿ ವಿ ಹಾಗೂ ರಾಜು ಅನಂತಸ್ವಾಮಿಯವರೊಂದಿಗೆ ಹಾಡಿರುವ, ಅವರ ಬಳಿ ಕಲಿತಿರುವ ಅತಿಥಿ ಗಾಯಕರು.
ಗಿಟಾರ್: ಸುದರ್ಶನ್
ರಿದಂ ಪ್ಯಾಡ್ : ಜೆರಾಲ್ಡ್
ಕೀಬೋರ್ಡ್ : ಕೃಷ್ಣ ಉಡುಪ
ತಬಲ: ಎಂ.ಸಿ.ಶ್ರೀನಿವಾಸ್
ಕೊಳಲು: ವಸಂತ್
ಆಹ್ವಾನಿತರು: ಈ ಕಾರ್ಯಕ್ರಮಕ್ಕೆ ರಾಜು ಅನಂತಸ್ವಾಮಿಯವರ ಒಡನಾಟದಲ್ಲಿದ್ದ ಹಲವು ಗೆಳೆಯರನ್ನು ಆಹ್ವಾನಿಸಲಾಗಿದೆ. ಅವರು ರಾಜು ಅನಂತಸ್ವಾಮಿಯವರ ಜೊತೆಗಿನ ಅನುಭವವನ್ನು ಹಂಚಿಕೊಳ್ಳಲಿದ್ದಾರೆ.
ಕಾರ್ಯಕ್ರಮ ಸಹಯೋಗ: ಲಹರಿ ಆಡಿಯೋ ಸಂಸ್ಥೆ ಹಾಗು ಸಂವಾದ ಡಾಟ್ ಕಾಂ(samvaada.com)
ಹೆಚ್ಚಿನ ವಿವರಗಳಿಗೆ ವಿನಯ್ ಶೇಷಾದ್ರಿ(ಕಲೆ ತಂಡದ ನಿರ್ದೇಶಕ)ಯನ್ನು 98860 84111 ಸಂಖ್ಯೆಯಲ್ಲಿ ಸಂಪರ್ಕಿಸಬಹುದಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications