ರಾಜು ಅನಂತಸ್ವಾಮಿ ನೆನಪಲ್ಲಿ ಸಂಗೀತ ಸಂಜೆ

ರಾಜು ಅನಂತಸ್ವಾಮಿ ನಮಗಾಗಿ ಹಾಡಿದ ಹಾಗೂ ಅವರು ಇಷ್ಟಪಟ್ಟು ಹಾಡುತ್ತಿದ್ದ ಹಾಡುಗಳ ಮೂಲಕ ಅವರನ್ನು ನೆನೆಯುವ ಸಲುವಾಗಿ ಕಲೆ ತಂಡ ಹಲವು ಗೆಳೆಯರೊಂದಿಗೆ ಸೇರಿ 'ನೆನಪಿಗೆ ಮೀರಿದ್ದು" ಕಾರ್ಯಕ್ರಮವನ್ನು ಆಯೋಜಿಸಿದೆ.
ಈ ಕಾರ್ಯಕ್ರಮದಲ್ಲಿ ರಾಜು ಅನಂತಸ್ವಾಮಿಯವರ ಕೆಲವು ಶಿಷ್ಯರು, ಆಪ್ತ ಕಲಾವಿದರು ಹಾಡಲಿದ್ದು, ಇದಕ್ಕೆ ಜೊತೆಯಾಗಿ ಅವರ ಜೊತೆಗೆ ವಾದ್ಯಗಳನ್ನು ನುಡಿಸುತ್ತಿದ್ದ ಹಿರಿಯ ಕಲಾವಿದರು ಭಾಗವಹಿಸಲಿದ್ದಾರೆ.
ದಿನಾಂಕ: 17 ಜನವರಿ 2012
ಸ್ಥಳ: ಕೆ.ಎಚ್.ಕಲಾಸೌಧ, ರಾಮಾಂಜನೇಯ ಗುಡ್ಡ, ಹನುಮಂತನಗರ, ಬೆಂಗಳೂರು
ಸಂಜೆ:7.30 ರಿಂದ
ಪ್ರಸ್ತುತಿ: ಕಲೆ ತಂಡ ಹಾಗು ಗೆಳೆಯರು
ಹಾಡಿನಲ್ಲಿ: ಸುಜಯ್ ಶಾಸ್ತ್ರಿ, ಪ್ರದೀಪ್ ಬಿ ವಿ, ಸ್ಮಿತಾ ವಸಂತ್, ಮಧುಮಾಲ, ಪ್ರವೀಣ್ ಬಿ ವಿ ಹಾಗೂ ರಾಜು ಅನಂತಸ್ವಾಮಿಯವರೊಂದಿಗೆ ಹಾಡಿರುವ, ಅವರ ಬಳಿ ಕಲಿತಿರುವ ಅತಿಥಿ ಗಾಯಕರು.
ಗಿಟಾರ್: ಸುದರ್ಶನ್
ರಿದಂ ಪ್ಯಾಡ್ : ಜೆರಾಲ್ಡ್
ಕೀಬೋರ್ಡ್ : ಕೃಷ್ಣ ಉಡುಪ
ತಬಲ: ಎಂ.ಸಿ.ಶ್ರೀನಿವಾಸ್
ಕೊಳಲು: ವಸಂತ್
ಆಹ್ವಾನಿತರು: ಈ ಕಾರ್ಯಕ್ರಮಕ್ಕೆ ರಾಜು ಅನಂತಸ್ವಾಮಿಯವರ ಒಡನಾಟದಲ್ಲಿದ್ದ ಹಲವು ಗೆಳೆಯರನ್ನು ಆಹ್ವಾನಿಸಲಾಗಿದೆ. ಅವರು ರಾಜು ಅನಂತಸ್ವಾಮಿಯವರ ಜೊತೆಗಿನ ಅನುಭವವನ್ನು ಹಂಚಿಕೊಳ್ಳಲಿದ್ದಾರೆ.
ಕಾರ್ಯಕ್ರಮ ಸಹಯೋಗ: ಲಹರಿ ಆಡಿಯೋ ಸಂಸ್ಥೆ ಹಾಗು ಸಂವಾದ ಡಾಟ್ ಕಾಂ(samvaada.com)
ಹೆಚ್ಚಿನ ವಿವರಗಳಿಗೆ ವಿನಯ್ ಶೇಷಾದ್ರಿ(ಕಲೆ ತಂಡದ ನಿರ್ದೇಶಕ)ಯನ್ನು 98860 84111 ಸಂಖ್ಯೆಯಲ್ಲಿ ಸಂಪರ್ಕಿಸಬಹುದಾಗಿದೆ.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications