ಉಡುಪಿ ಪರ್ಯಾಯ ವಿವಾದ: ಪೇಜಾವರ ಶ್ರೀಗಳೇ ಎಲ್ಲಿದ್ದೀರಿ?

ಪರ್ಯಾಯ ಮಹೋತ್ಸವಕ್ಕೆ ಆಮಂತ್ರಣ ನೀಡಲು ಭಾನುವಾರ (ಜ 15) ಸಂಜೆ ಐದು ಗಂಟೆಯವರೆಗಿನ ಗಡುವು ನೀಡಿದ್ದ ಪುತ್ತಿಗೆ ಶ್ರೀಗಳು ಆಮಂತ್ರಣ ಇನ್ನೂ ಬರದಿರುವ ಹಿನ್ನಲೆಯಲ್ಲಿ ನಾಳೆ (ಜ 17) ಬೆಳಗ್ಗೆ 9 ಗಂಟೆಯಿಂದ ಬುಧವಾರ ( ಜ 18) ಮುಂಜಾನೆ ಐದು ಗಂಟೆಯವರೆಗೆ ರಥಬೀದಿ ಆವರಣದಲ್ಲಿರುವ ಐತಿಹಾಸಿಕ ಅನಂತೇಶ್ವರ ದೇವಾಲದಲ್ಲಿರುವ ಮಧ್ವಾಚಾರ್ಯರು ಅದೃಶ್ಯರಾದ ಸ್ಥಳದ ಮುಂದೆ ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧರಿಸಿದ್ದಾರೆ.
ನಾಡಿನ ಹಲವು ಸಮಸ್ಯೆಗಳಿಗೆ ಪರಿಹಾರ ನೀಡಿರುವ ಹಿರಿಯ ಪೇಜಾವರ ಶ್ರೀಗಳು ಈ ವಿಷಯದಲ್ಲಿ ಮಧ್ಯಪ್ರವೇಶಿಸಬೇಕಿದೆ. ಅವರು ಗಟ್ಟಿ ಮನಸ್ಸು ಮಾಡಿದರೆ ಈ ಬಿಕ್ಕಟ್ಟಿಗೆ ಪರಿಹಾರ ಖಂಡಿತ. ನಮ್ಮ ಎಲ್ಲಾ ನೋವುಗಳನ್ನು ಶ್ರೀಗಳ ಬಳಿ ಹೇಳಿದ್ದೇವೆ. ಈ ಸಮಸ್ಯೆಗೆ ಅವರಿಂದ ಮಾತ್ರ ಪರಿಹಾರ ಸಾಧ್ಯ. ಸೋದೆ ಶ್ರೀಗಳನ್ನು ಯಾರೋ ದಾರಿ ತಪ್ಪಿಸುತ್ತಿದ್ದಾರೆ ಎಂದು ಪುತ್ತಿಗೆ ಶ್ರೀಗಳು ಬೇಸರ ವ್ಯಕ್ತ ಪಡಿಸಿದ್ದಾರೆ.
ಈ ಬಗ್ಗೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ವಿ ಎಸ್ ಆಚಾರ್ಯ ಹೇಳಿಕೆ ನೀಡಿ, ಸೋದೆ ಶ್ರೀಗಳ ಪಾದಪೂಜೆಯ ಸಂದರ್ಭದಲ್ಲಿ ಈ ಬಗ್ಗೆ ಮಾತನಾಡಿದ್ದೇನೆ. ಅಷ್ಠಮಠಗಳು ಒಂದಾಗಿ ಇದಕ್ಕೆ ಪರಿಹಾರ ಕಾಣಿಕೊಳ್ಳಬೇಕಿದೆ. ಸರಕಾರ ಇದರಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ.
ಈಗ ಎಲ್ಲರೂ ಕಣ್ಣು ಪೇಜಾವರ ಶ್ರೀಗಳ ಮೇಲಿದ್ದು, ಶ್ರೀಗಳಿಂದ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ಸದ್ಯಕ್ಕೆ ವ್ಯಕ್ತವಾಗಿಲ್ಲ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications