ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಸಿಎಂ ಬೆಂಗಾವಲು ವಾಹನ ಅಪಘಾತ: ಯುವಕ ಸಾವು
ಮುಖ್ಯಮಂತ್ರಿ ಡಿವಿ ಸದಾನಂದ ಗೌಡರು ಪಣಂಬೂರಿನ ಗೋಪಾಲಕೃಷ್ಣ ಭಜನಾ ಮಂದಿರಕ್ಕೆ ಆಗಮಿಸಿ ವಾಪಸ್ ತೆರಳುತ್ತಿದ್ದರು. ಈ ಸಂದರ್ಭ ಬೆಂಗಾವಲು ವಾಹನದ ಸಾಲಿನಲ್ಲಿ ಕೊನೆಯಲ್ಲಿದ್ದ ವಾಹನ ಪಣಂಬೂರು ಸರ್ಕಲ್ ಬಳಿ ರಸ್ತೆ ದಾಟುತ್ತಿದ್ದ ಚಂದ್ರಹಾಸಗೆ ಢೀ ಹೊಡೆಯಿತೆನ್ನಲಾಗಿದೆ.
ಮೃತ ಚಂದ್ರಹಾಸ ಸಿಪಿಸಿ ಟ್ರಾನ್ಸ್ಫೋರ್ಟ್ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Comments
English summary
Karnataka CM Sadananda Gowda convoy accident 1dead Mangalore on Jan 17 Morning at 8.45. The dead has been identified as Chandrahasa (34).
Story first published: Tuesday, January 17, 2012, 12:37 [IST]