CWG ಹಗರಣ: ಸುರೇಶ್ ಕಲ್ಮಾಡಿಗೆ ಜಾಮೀನು
ನವದೆಹಲಿ,
ಜ.19:ಬಹುಕೋಟಿ ಕಾಮನ್ ವೆಲ್ತ್ ಕ್ರೀಡಾಕೂಟ ಹಗರಣದ ಆರೋಪಿ ಸಂಸದ ಸುರೇಶ್ ಕಲ್ಮಾಡಿ ಅವರಿಗೆ ದೆಹಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. id="toptextpromo">ಕಳೆದ
ಏಪ್ರಿಲ್ ನಲ್ಲಿ ಭ್ರಷ್ಟಾಚಾರದ ಆರೋಪದ ಮೇಲೆ ಸುರೇಶ್ ಅವರನ್ನು ಬಂಧಿಸಲಾಗಿತ್ತು. ಕಾಮನ್ ವೆಲ್ತ್ ಗೇಮ್ಸ್ ಆಯೋಜಕ ಸಮಿತಿಯ ಅಧ್ಯಕ್ಷರಾಗಿದ್ದ ಕಲ್ಮಾಡಿ ಅವ್ಯವಹಾರದಲ್ಲಿ ಪಾಲ್ಗೊಂಡಿದ್ದ ಬಗ್ಗೆ ಆರೋಪಗಳು ಕೇಳಿ ಬಂದಿತ್ತು. id='are-slot-1' class='oiad oi-axt oiadv'> id='top-searched-articles'>ಕಾಂಗ್ರೆಸ್
ಸಂಸದ ಸುರೇಶ್ ಕಲ್ಮಾಡಿ ಸುಮಾರು 10 ತಿಂಗಳುಗಳ ಕಾಲ ತಿಹಾರ್ ಜೈಲಿನಲ್ಲಿ ಕಾಲ ಕಳೆದಿದ್ದಾರೆ. 5 ಲಕ್ಷ ಶ್ಯೂರಿಟಿ ನೀಡಿದ ಮೇಲೆ ಕಲ್ಮಾಡಿ ಅವರನ್ನು ಗುರುವಾರವೇ ಹೊರಗೆ ಬಿಡುವ ಸಾಧ್ಯತೆಯಿದೆ.











Click it and Unblock the Notifications