ಬನ್ನೂರಮಠ ನಿರಾಕರಣೆಗೆ ಭೂಕಳಂಕ ಕಾರಣವಲ್ಲ: ಭಾರದ್ವಾಜ್

ಇದುವರೆಗೂ, ಖಾಲಿ ಬಿದ್ದಿದ್ದ ಮಹತ್ವದ ಲೋಕಾಯುಕ್ತ ಪೀಠವೇರಲು ನ್ಯಾಯಮೂರ್ತಿ ಸಮೀನ್ದಾರ್ ರುದ್ರಯ್ಯ ಬನ್ನೂರುಮಠ ಅವರ ಹೆಸರನ್ನು ನಿರಾಕರಿಸುತ್ತಿರುವುದಕ್ಕೆ 'ಅಕ್ರಮ ಸೈಟ್ ಕಬಳಿಕೆ' ಕಾರಣವೆಂದು ಭಾವಿಸಲಾಗಿತ್ತು. ಆದರೆ ಇಂದು ಅಕ್ರಮ ನಿವೇಶನ ಕಾರಣವಲ್ಲ. ಅವರ ನೇಮಕಕ್ಕೆ ಅನುಮತಿಸದಿರಲು ಬೇರೆಯದೇ ಕಾರಣವಿದೆ ಎಂದು ಭಾರದ್ವಾಜ್ ಸ್ಪಷ್ಟಪಡಿಸಿದ್ದಾರೆ.
ಹಾಗೆ ನೋಡಿದರೆ ಭಾರದ್ವಾಜ್ ಅವರು ನ್ಯಾ ಬನ್ನೂರುಮಠ ನೇಮಕಕ್ಕೆ ಕೊಕ್ಕೆ ಹಾಕಲು ಬೇರೆಯದೇ ಕಾರಣವಿದೆ ಎಂಬುದರ ಬಗ್ಗೆ ಈ ಹಿಂದೆಯೇ ಸುಳಿವು ನೀಡಿದ್ದರು. ಆದರೆ ಇಂದು ಅದನ್ನು ದೃಢಪಡಿಸಿದ್ದಾರಾದರೂ ಅಂತಹ 'ಘನ ಕಾರಣ' ಏನೆಂಬುದನ್ನು ಬಹಿರಂಗಪಡಿಸಲಿಲ್ಲ. 'ನ್ಯಾ ಬನ್ನೂರುಮಠರ ವಿರುದ್ಧ ನೇಖ ಆರೋಪಗಳಿವೆ ಎಂದು ಈ ಹಿಂದೆ ಸ್ವತಃ ಭಾರದ್ವಾಜ್ ಅವರೇ ಹೇಳಿದ್ದರು.
'ನ್ಯಾ ಬನ್ನೂರುಮಠರ ಬಗ್ಗೆ ವೈಯಕ್ತಿಕ ದ್ವೇಷವಿಲ್ಲ. ಆದರೂ ಅವರು ಲೋಕಾಯುಕ್ತ ಸ್ಥಾನಕ್ಕೆ ನೇಮಕವಾಗುವುದಕ್ಕೆ ನನ್ನ ತೀವ್ರ ವಿಓಧವಿದೆ. ಯಾವುದೇ ಕಾರಣಕ್ಕೂ ನಾನು ಸಮ್ಮತಿ ಸೂಚಿಸುವುದಿಲ್ಲ. ಈ ಬಗ್ಗೆ ಸರಕಾರಕ್ಕೂ ಸ್ಪಷ್ಟವಾಗಿ ತಿಳಿಸಿದ್ದೇನೆ' ಎಂದು ರಾಜ್ಯಪಾಲ ಭಾರದ್ವಾಜ್ ಅವರು ಕಡ್ಡಿ ಮುರಿದಂತೆ ಹೇಳಿದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications