ನ್ಯಾಶಿವರಾಜ್ ಪಾಟೀಲ್ ಮನೆಯಲ್ಲಿ ಚಿನ್ನಬೆಳ್ಳಿ ಕಳವು

ಇಂತಹ ಕಳ್ಳತನ ಪ್ರಕರಣ ನಗರದಲ್ಲಿ ಕಳೆದ ವಾರ (ಜ.20) ನಡುರಾತ್ರಿ ನಡೆದಿದೆ. ಅದೂ ಮಾಜಿ ಲೋಕಾಯುಕ್ತ ನ್ಯಾ ಶಿವರಾಜ್ ಪಾಟೀಲ್ ಅವರ ಮನೆಯಲ್ಲಿ ನಡೆದಿದೆ! ಕುಟುಂಬದ ಪರಿಚಯಸ್ಥರೇ ಕಳ್ಳತನ ನಡೆಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಸದಾಶಿವನಗರದ ಏಳನೆ ಮುಖ್ಯರಸ್ತೆಯ 8ನೆ ಕ್ರಾಸ್ ನಲ್ಲಿರುವ ನ್ಯಾ ಶಿವರಾಜ್ ಪಾಟೀಲ್ ಮನೆಯ ಕಿಟಕಿ ಕಂಬಿ ಮುರಿದು ಒಳ ನುಗ್ಗಿರುವ ದುಷ್ಕರ್ಮಿಗಳು, ದೇವರ ಕೋಣೆಯಲ್ಲಿದ್ದ ದೇವರ ವಿಗ್ರಹ ಸೇರಿದಂತೆ ಸುಮಾರು 6 ಕೆ.ಜಿ. ತೂಕದ ಚಿನ್ನ-ಬೆಳ್ಳಿಯ ವಸ್ತುಗಳನ್ನು ದೋಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶನಿವಾರ ಬೆಳಗ್ಗೆ ಶಿವರಾಜ್ ಪಟೇಲ್ ಅವರ ಸೊಸೆ ಮೀನಾ ಅವರು ಇದನ್ನು ಗಮನಿಸಿ ಪೊಲೀಸರಿಗೆ ದೂರು ನೀಡಿದ್ದಾರೆ.
ನ್ಯಾ ಶಿವರಾಜ್ ಪಟೇಲ್, ಮಕ್ಕಳು ಹಾಗೂ ಮೊಮ್ಮಕ್ಕಳು ಸೇರಿದಂತೆ ಕುಟುಂಬದ ಸದಸ್ಯರೆಲ್ಲಾ ಮನೆಯಲ್ಲಿದ್ದಾಗಲೇ ಈ ಕೃತ್ಯ ನಡೆದಿರುವುದು ಸೋಜಿಗ ಮೂಡಿಸಿದೆ. ಅಲ್ಲದೆ ಮನೆಯ ಹೊರಗಡೆ ಖಾಸಗಿ ಕಾವಲುಗಾರ ಇದ್ದು, ಕಳ್ಳರು ಹಿತ್ತಲು ಭಾಗದಿಂದ ಮನೆ ಪ್ರವೇಶಿಸಿದ್ದಾರೆ ಎನ್ನಲಾಗಿದೆ. ಶ್ವಾನದಳ ಹಾಗೂ ಬೆರಳಚ್ಚುಗಾರರು ಆಗಮಿಸಿ ತಪಾಸಣೆ ನಡೆಸಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications