ಯಲಹಂಕ ಬಿಎಂಟಿಸಿ ಸಿಬ್ಬಂದಿ ಮುಷ್ಕರ, ಬಸ್ ಇಲ್ಲ

ಸೋಮವಾರ ಕಚೇರಿಗಳಿಗೆ ತೆರಳಬೇಕಾದ ಪ್ರಯಾಣಿಕರು ಪರದಾಡುವಂತಾಗಿದೆ. ದೇವನಹಳ್ಳಿ ವಿಮಾನ ನಿಲ್ದಾಣದತ್ತ ತೆರಳಬೇಕಾದ ಪ್ರಯಾಣಿಕರೂ ಸಂಕಷ್ಟ ಅನುಭವಿಸುತ್ತಿದ್ದಾರೆ.
ಭಾನುವಾರ ಸಂಜೆ ಕಂಡಕ್ಟರ್ ಮುನಿರಾಜು ಎಂಬುವರ ಮೇಲೆ ಪ್ರಯಾಣಿಕರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಬಿಎಂಟಿಸಿ ಸಿಬ್ಬಂದಿ ಸೋಮವಾರ ಬೆಳಗ್ಗೆಯಿಂದ ದಿಢೀರನೆ ಪ್ರತಿಭಟನೆಯಲ್ಲಿ ತೊಡಗಿದ್ದಾರೆ. ಮುನಿರಾಜು ಮುಖಕ್ಕೆ, ಕೈಗೆ ಗಾಯಗಳಾಗಿವೆ. ಈ ಬಗ್ಗೆ ಪೊಲೀಸರಿಗೆ ತಕ್ಷಣ ದೂರು ನೀಡಲಾಯಿತು. ಆದರೆ ಪೊಲೀಸರು ಹಲ್ಲೆ ನಡೆಸಿದವರ ಮೇಲೆ ಕ್ರಮ ಕೈಗೊಳ್ಳದೆ ಹಾಗೆಯೇ ಬಿಟ್ಟು ಕಳಿಸಿದ್ದಾರೆ ಎಂದು ಸಿಬ್ಬಂದಿ ಸಿಟ್ಟಿಗೆದ್ದಿದ್ದಾರೆ.
ಯಲಹಂಕ ಬಸ್ ಡಿಪೊ ಮ್ಯಾನೇಜರ್ ಸ್ಥಳಕ್ಕೆ ಆಗಮಿಸಬೇಕು ಎಂದು ಪಟ್ಟು ಹಿಡಿದು, ಸಿಬ್ಬಂದಿ ಧರಣಿ ನಡೆಸುತ್ತಿದ್ದಾರೆ. ಸದ್ಯಕ್ಕೆ ಸಿಬ್ಬಂದಿಯ ಬೇಡಿಕೆಗೆ ಯಾವುದೇ ಪ್ರತಿಸ್ಪಂದನೆ ಸಿಕ್ಕಿಲ್ಲ. ಇದರಿಂದಾಗಿ ಬಸ್ ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ.
More From
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications