ಫೆ.4ಕ್ಕೆ ಚಿದಂಬರಂಗೆ ಏನು ಕಾದಿದೆಯೋ?

ಆದ್ದರಿಂದ ಚಿದಂಬರಂ ಅವರನ್ನು ಶಿಕ್ಷೆಗೊಳಪಡಿಸಬೇಕು ಎಂದು ಜನತಾ ಪಾರ್ಟಿಯ ಸುಬ್ರಹ್ಮಣ್ಯನ್ ಸ್ವಾಮಿ ಸಲ್ಲಿಸಿರುವ ಮನವಿಗೆ ಸಂಬಂಧಿಸಿದಂತೆ ದಿಲ್ಲಿ ಕೋರ್ಟ್ ತನ್ನ ತೀರ್ಪನ್ನು ಫೆ. 4ಕ್ಕೆ ಕಾದಿರಿಸಿದೆ.
ವಾದ ಮಂಡನೆ ವೇಳೆ ಕೋರ್ಟಿಗೆ ಸಾಕ್ಷ್ಯಗಳನ್ನು ಒದಗಿಸಿದ ಸ್ವಾಮಿ 'ಈ ಸಾಕ್ಷ್ಯಗಳು ಹೇಳುವಂತೆ 2ಜಿ ಸ್ಪೆಕ್ಟ್ರಂ ಹಗರಣದಲ್ಲಿ ಮಾಜಿ ಟೆಲಿಕಾಂ ಸಚಿವ ಎ.ರಾಜಾ ಅವರ ಪಾಲು ಎಷ್ಟಿದೆಯೋ ಅಷ್ಟೇ ಪಾಲು ಚಿದಂಬರಂ ಅವರದ್ದೂ ಇದೆ ಎಂದರು. ರಾಜಾ ಮತ್ತು ಚಿದಂಬರಂ ಇಬ್ಬರೂ ಅಪರಾಧದಲ್ಲಿ ಪಾಲುದಾರರು.
ಚಿದಂಬರಂ ಈ ಹಗರಣದಲ್ಲಿ ಸಂಚು ರೂಪಿಸಿ ಶಾಮೀಲಾಗಿರುವುದು ಸ್ಪಷ್ಟ' ಎಂದು ಅವರು ಆರೋಪಿಸಿದರು. ಸ್ವಾನ್ ಟೆಲಿಕಾಂನ ಮತ್ತು ಯುನಿಟೆಕ್ ವಯರ್ ಲೆಸ್ ಕಂಪನಿಯ ಷೇರುಗಳನ್ನು ಎಟಿಸಲಾಟ್ ಮತ್ತು ಟೆಲಿನಾರ್ ಕಂಪನಿಗಳಿಗೆ ಮಾರುವಂತೆ ಮಾಡುವ ತಂತ್ರದಲ್ಲೂ ಚಿದಂಬರಂ ಕೈವಾಡವಿದೆ ಎಂದೂ ಸ್ವಾಮಿ ಆರೋಪಿಸಿದ್ದಾರೆ
More From
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications