ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಹುಲ್ ಗಾಂಧಿ ಮೇಲೆ ಚಪ್ಪಲಿ ಎಸೆತ

By Mahesh
|
Google Oneindia Kannada News

Rahul Gandhi
ವಿಕಾಸ್ ನಗರ, ಉತ್ತರಾಖಂಡ್, ಜ.23: ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಮೇಲೆ ಅನಾಮಿಕನೊಬ್ಬ ಶೂ ಎಸೆದ ಘಟನೆ ನಡೆದಿದೆ.

ವಿಕಾಸನಗರದಲ್ಲಿ ಚುನಾವಣಾ ಪ್ರಚಾರಕ್ಕಾಗಿ ಬಂದಿದ್ದ ರಾಹುಲ್ ಗಾಂಧಿ ಅವರ ಭಾಷಣನಿರತರಾಗಿದ್ದಾಗ ಈ ಘಟನೆ ನಡೆದಿದೆ. ಬಿಜೆಪಿ ಪ್ರಾಬಲ್ಯವಿರುವ ಉತ್ತರಾಖಂಡ್ ಜಿಲ್ಲೆಯಲ್ಲಿ ಕಾಂಗ್ರೆಸ್ ತನ್ನ ಅಧಿಪತ್ಯ ಸ್ಥಾಪಿಸಲು ಯತ್ನಿಸುತ್ತಿದೆ.

ಇತ್ತೀಚೆಗೆ ಸೋನಿಯಾ ಗಾಂಧಿ ಕೂಡಾ ಮತಯಾಚನೆ ಮಾಡಿದ್ದರು. ರಾಹುಲ್ ಗಾಂಧಿ ಪ್ರಚಾರ ಕಾರ್ಯಕ್ಕಾಗಿ ಬಂದಿದ್ದರು. ಶೂ ಎಸೆದವನನ್ನು ಪೊಲೀಸರು ತಮ್ಮ ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದಾರೆ. ಹೆಚ್ಚಿನ ವಿವರಗಳ್ನು ನಿರೀಕ್ಷಿಸಲಾಗಿದೆ...

English summary
Assembly Election 2012 : Shoe thrown at Rahul Gandhi during a rally in Dehradun. AICC general secretary Rahul is campaigning in Uttarakhand.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X