ರಾಹುಲ್ ಗಾಂಧಿ ಮೇಲೆ ಚಪ್ಪಲಿ ಎಸೆತ

ವಿಕಾಸನಗರದಲ್ಲಿ ಚುನಾವಣಾ ಪ್ರಚಾರಕ್ಕಾಗಿ ಬಂದಿದ್ದ ರಾಹುಲ್ ಗಾಂಧಿ ಅವರ ಭಾಷಣನಿರತರಾಗಿದ್ದಾಗ ಈ ಘಟನೆ ನಡೆದಿದೆ. ಬಿಜೆಪಿ ಪ್ರಾಬಲ್ಯವಿರುವ ಉತ್ತರಾಖಂಡ್ ಜಿಲ್ಲೆಯಲ್ಲಿ ಕಾಂಗ್ರೆಸ್ ತನ್ನ ಅಧಿಪತ್ಯ ಸ್ಥಾಪಿಸಲು ಯತ್ನಿಸುತ್ತಿದೆ.
ಇತ್ತೀಚೆಗೆ ಸೋನಿಯಾ ಗಾಂಧಿ ಕೂಡಾ ಮತಯಾಚನೆ ಮಾಡಿದ್ದರು. ರಾಹುಲ್ ಗಾಂಧಿ ಪ್ರಚಾರ ಕಾರ್ಯಕ್ಕಾಗಿ ಬಂದಿದ್ದರು. ಶೂ ಎಸೆದವನನ್ನು ಪೊಲೀಸರು ತಮ್ಮ ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದಾರೆ. ಹೆಚ್ಚಿನ ವಿವರಗಳ್ನು ನಿರೀಕ್ಷಿಸಲಾಗಿದೆ...












Click it and Unblock the Notifications