ಗಾಂಧಿಬಜಾರ್ ಮಾರುಕಟ್ಟೆಗಳು ಪೀಸ್ ಪೀಸ್ : ಜನ ಸಂತಸ

ಗಾಂಧಿಬಜಾರ್ ಹೂ ಮಾರುಕಟ್ಟೆಗಳ ಧ್ವಂಸ'ದ ಸಮಗ್ರ ಚಿತ್ರಣಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ. (Pics by Sadhu)
ಹೌದು. ಗಾಂಧಿಬಜಾರ್ ಹೂ-ಹಣ್ಣು ಮಾರುಕಟ್ಟೆ ಚೆಲ್ಲಾಪಿಲ್ಲಿಯಾಗಿ ಶಾಶ್ವತವಾಗಿ ನೆಲೆ ಕಳೆದುಕೊಂಡಿರುವುದನ್ನು ನೋಡಿ ಮಮ್ಮಲ ಮರುಗುವವರು ಅಲ್ಲಿ ಯಾರೊಬ್ಬರೂ ಇರಲಿಲ್ಲ; except ಆ ಅಂಗಡಿಗಳ ಜನ. ಇಡೀ ಬೆಂಗಳೂರು ದಕ್ಷಿಣ ಭಾಗದಲ್ಲಿ ಇದರದೇ ಚರ್ಚೆ. ಎಲ್ಲ ಅಂಗಡಿಮುಂಗಟ್ಟುಗಳಲ್ಲಿ, ಬಸ್ಸುಗಳಲ್ಲಿ, ಸಾರ್ವಜನಿಕರಿಗೆ ಈ ಸುದ್ದಿ ಸಖತ್ ಬ್ರೇಕ್ ಫಾಸ್ಟ್ ಆಗಿದೆ.
ದಶಕಗಳಿಂದ ಕಾಲಿಗೆ ತೊಡರಿಕೊಳ್ಳುತ್ತಿದ್ದ ಗಾಂಧಿಬಜಾರ್ ಮಾರುಕಟ್ಟೆ ಧ್ವಂಸವಾಗಿದ್ದರ ಬಗ್ಗೆ ಜನ ಸಂತಸ ವ್ಯಕ್ತಪಡಿಸಿದ್ದಾರೆ. ಇದನ್ನು ಕಾರ್ಯಗತಗೊಳಿಸಿದ್ದು ಯಾರೋ ಗೊತ್ತಿಲ್ಲ. ಆದರೆ ಇಂತಹ ಖಡಕ್ ನಿರ್ಧಾರ ತೆಗೆದುಕೊಂಡ ಆ ಪುಣ್ಯಾತ್ಮನಿಗೆ ಇಲ್ಲಿನದೇ ಹೂಹಣ್ಣು ಕೊಟ್ಟು ಅಭಿನಂದಿಸುತ್ತೇವೆ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ.
More From
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications