ಬಿಬಿಎಂಪಿ ಕಟ್ಟಾಳುಗಳು ರಾಷ್ಟ್ರಧ್ವಜವನ್ನೂ ಬಿಟ್ಟಿಲ್ಲ
ರಾತ್ರೋರಾತ್ರಿ ನಡೆಸಿದ ಕಾರ್ಯಾಚರಣೆಯಲ್ಲಿ ಇಡೀ ಗಾಂಧಿ ಬಜಾರಿನಲ್ಲಿನ ಫುಟ್ಪಾತ್ನಲ್ಲಿದ್ದ ಇದ್ದಬದ್ದದ್ದನ್ನೆಲ್ಲ ಬಿಬಿಎಂಪಿ ಸರ್ವನಾಶ ಮಾಡಿದೆ. ಈ ಕಾರ್ಯಾಚರಣೆಯಲ್ಲಿ ಕಂಬವೊಂದರ ಮೇಲೆ ಹಾರಾಡುತ್ತಿದ್ದ ರಾಷ್ಟ್ರಧ್ವಜವನ್ನೂ ಬಿಬಿಎಂಪಿ ಕಾರ್ಯಕರ್ತರು ಬಿಟ್ಟಿಲ್ಲ. ಪಳಿಯುಳಿಕೆಗಳ ನಡುವೆ ಹರಿದ ಧ್ವಜ ಟಿವಿಯಲ್ಲಿ ಕಂಡುಬರುತ್ತಿತ್ತು.
ನೋಟೀಸ್ ಕೂಡ ನೀಡದೆ, ವರ್ತಕರಿಗೆ ಹೊಸ ಸ್ಥಳವನ್ನು ಕೂಡ ಒದಗಿಸದೆ, ಅವರ ಅನಿಸಿಕೆಗಳನ್ನು ಕೂಡ ಕೇಳದೆ ಎಲ್ಲ ಒಡೆದುಹಾಕಿದ್ದಾರೆ ಎಂದು ನಾನೂರಕ್ಕು ಹೆಚ್ಚು ವರ್ತಕರು ಸಂಸಾರ ಸಮೇತರಾಗಿ ಬಂದು ರಸ್ತೆಯಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ. [ಚಿತ್ರಪಟ]
ನಮ್ಮಷ್ಟಕ್ಕೆ ನಾವು ವ್ಯಾಪಾರ ಮಾಡಿಕೊಂಡಿದ್ದೆವು. ಈಗ ನಮ್ಮ ಹೊಟ್ಟೆ ತುಂಬಿಸುವವರು ಯಾರು ಎಂದು ಅವರು ಪ್ರಶ್ನಿಸುತ್ತಿದ್ದಾರೆ. ಇದೇ ತರಹದ ಮಾರುಕಟ್ಟೆ ನಗರದ ಅನೇಕ ಪ್ರದೇಶಗಳಲ್ಲಿವೆ. ಅಲ್ಲಿ ಯಾಕೆ ಇಂಥ ಕಾರ್ಯಾಚರಣೆ ನಡೆಸಿಲ್ಲ ಎಂದು ಅವರು ಕೂಗು ಎಬ್ಬಿಸಿದ್ದಾರೆ. ನೋಟೀಸ್ ನೀಡಿದರೆ ಕೋರ್ಟಿನಿಂದ ತಡೆಯಾಜ್ಞೆ ತರುತ್ತಾರೆಂದು ಹೇಳದೆ ಕೇಳದೆ ಹೀಗೆ ಮಾಡುತ್ತಾರೆಂದು ಜನ ಹೇಳುತ್ತಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ













Click it and Unblock the Notifications