ಗಾಂಧಿಬಜಾರ್ ಪೊಲೀಸರು ನಿದ್ರಿಸುತ್ತಿದ್ದಾರೆ donot disturb!

ಒಂದು ಕಡೆಯಿಂದ ಬಿಬಿಎಂಪಿ ಅಧಿಕಾರಿಗಳು ಗಾಂಧಿಬಜಾರಿನಲ್ಲಿ ಪುರಾತನ ಮಾರುಕಟ್ಟೆಗಳನ್ನು ಧ್ವಂಸ ಮಾಡುತ್ತಾ ಬಂದರೆ ಈ ಪೊಲೀಸರು ಕಣ್ಣಿಗೆ ಎಣ್ಣೆಬಿಟ್ಟು ಕೊಂಡು ಆ ಅಧಿಕಾರಿಗಳಿಗೆ ರಕ್ಷಣೆ ಒದಗಿಸಿದ್ದಾರೆ. ಅದು ಜಯನಗರ ಇನ್ಸ್ಪೆಕ್ಟರ್ ಉಮೇಶ್ ಇರಬಹುದು ಅಥವಾ ಖುದ್ದು ಸೋನಿಯಾ ಮೇಡಂ ಇರಬಹುದು, ಬೆಂಗಳೂರಿನ ಇಡೀ ದಕ್ಷಿಣ ಭಾಗದ ಪೊಲೀಸರು ಮಂಗಳವಾರ ಗಾಂಧಿಬಜಾರಿನಲ್ಲಿ ಜಮಾಯಿಸಿದ್ದಾರೆ.
ಗಾಂಧಿಬಜಾರ್ ಹೂ ಮಾರುಕಟ್ಟೆಗಳ ಧ್ವಂಸ'ದ ಸಮಗ್ರ ಚಿತ್ರಣಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ. (Pics by Sadhu)
ಮಾರುಕಟ್ಟೆ ಅಂಗಡಿಯವರು ಏಲ್ಲಿ ರಂಪ, ರಾದ್ದಾಂತ ಮಾಡ್ತಾರೋ ಅಂತ ಪೇದೆಯಿಂದ ಹಿಡಿದು ಹಿರಿಯ ಅಧಿಕಾರಿಗಳವರೆಗೆ ಅಷ್ಟೂ ಠಾಣೆಗಳ ಇನ್ಸ್ಪೆಕ್ಟರುಗಳ ಸುಪರ್ದಿಯಲ್ಲಿ ಉಸ್ತುವಾರಿ ವಹಿಸಿದ್ದಾರೆ. ಬೆಳಗಿನ ಜಾವ ಕೆಲವರು ಮನೆಗಳಿಗೆ ಹೋದವರೇ 'donot disturb' ಬೋರ್ಡು ಹಾಕದೇ ಹಾಗೇ ನಿದ್ದೆಗೆ ಜಾರಿದ್ದಾರೆ.
ಗುಂಪು ಗುಂಪಾಗಿ ಬಂದು ಬೆಳಗ್ಗೆ ಗಾಂಧಿಬಜಾರನ್ನು ನೋಡಿದ ಜನ well done, take rest ಅಂತ ಪೊಲೀಸರಿಗೆ ಶಹಬ್ಬಾಸ್ ಗಿರಿ ಕೊಟ್ಟಿದ್ದಾರೆ. ಮತ್ತೊಂದು ಶಿಫ್ಟಿನಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಈಗಲೂ ಪೊಲೀಸರು ಗಾಂಧಿಬಜಾರನ್ನು ಕಾಯುತ್ತಿದ್ದಾರೆ. ಅತ್ತ ಅಂಗಡಿಗಳನ್ನು ಕಳೆದುಕೊಂಡವರು ತಿರುಗಿ ಬೀಳಲು ಹೊಂಚುಹಾಕುತ್ತಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications