ಎಲ್ಲ ಮುಸ್ಲಿಮರು ಉಗ್ರರಲ್ಲ-ಕೋಡಿಮಠ ಸ್ವಾಮೀಜಿ

ಕೊಡಗು ಜಿಲ್ಲೆಯ ಸೋಮವಾರಪೇಟೆಯ ಆಲೆಕಟ್ಟೆ ರಸ್ತೆಯ ಮಲಂಗ್ ಷಾವಲಿ ಯೂತ್ ಕಮಿಟಿ ವತಿಯಿಂದ ಅಲ್ಲಿನ ಕೊಡವ ಸಮಾಜದಲ್ಲಿ ಪಾಣಕ್ಕಾಡ್ ಸಯ್ಯದ್ ಶಮೀರಲಿ ಶಿಹಾಬ್ ತಂಙಳ್ ನೇತೃತ್ವದಲ್ಲಿ ನಡೆದ ಉಚಿತ ಸಾಮೂಹಿಕ ವಿವಾಹ ಮತ್ತು ಭಾವೈಕ್ಯತಾ ಸಮಾವೇಷದಲ್ಲಿ ಅವರು ಸೋಮವಾರ ಮಾತನಾಡಿದರು.
ಜಗತ್ತಿಗೆ ಜೀವನ ಮೌಲ್ಯದ ಬಹುದೊಡ್ಡ ಕೊಡುಗೆ ನೀಡಿದ ಇಸ್ಲಾಂ ಧರ್ಮವು ಮಾನವೀಯ ಮೌಲ್ಯಗಳನ್ನು ಪ್ರತಿಬಿಂಬಿಸಿದೆ ಎಂದ ಅವರು ಮುಸ್ಲಿಮರೆಲ್ಲಾ ಭಯೋತ್ಪಾದಕರಲ್ಲ; ಭಯೋತ್ಪಾದಕರೆಲ್ಲಾ ಶಾಂತಿ ಬೋಧಿಸುವ ಮುಸ್ಲಿಂ ಧರ್ಮದ ಅನುಯಾಯಿಗಳಲ್ಲ ಎಂದು ವ್ಯಾಖ್ಯಾನಿಸಿದರು.












Click it and Unblock the Notifications