ಆಂಟ್ರಿಕ್ಸ್ ಡೀಲ್: ಇಸ್ರೋ ಮಾಧವನ್ ನಾಯರ್ ಮೇಲೆ ನಿಷೇಧ

ಈ ಹಿನ್ನೆಲೆಯಲ್ಲಿ ದೇಶದಲ್ಲಿ ಯಾವುದೇ ಸರಕಾರಿ ನೌಕರಿಗೆ ಅವರನ್ನು ಸೇರಿಸಿಕೊಳ್ಳುವಂತಿಲ್ಲ ಎಂದು ಕೇಂದ್ರ ಸರಕಾರ ಸಾರಿದೆ. ಹಗರಣದ ಬಗ್ಗೆ ತನಿಖೆ ಕೈಗೊಂಡಿದ್ದ ಕೇಂದ್ರದ ಉನ್ನತ ಮಟ್ಟದ ಸಮಿತಿ (HPC) ಈ ಶಿಫಾರಸ್ಸು ಮಾಡಿತ್ತು. ಹಗರಣ ಬೆಳಕಿಗೆ ಬಂದ ದಿನವೇ (ಕಳೆದ ವರ್ಷ ಫೆಬ್ರವರಿ 7) ದಟ್ಸ್ ಕನ್ನಡ ಸವಿಸ್ತಾರ ವರದಿ ಪ್ರಕಟಿಸಿತ್ತು.
ನಾಯರ್ ಜತೆಗೆ ಕೆ. ಭಾಸ್ಕರ ನಾರಾಯಣ (ಇಸ್ರೋದ ಮಾಜಿ ವೈಜ್ಞಾನಿಕ ಕಾರ್ಯದರ್ಶಿ), ಕೆಆರ್ ಶ್ರೀಧರಮೂರ್ತಿ (ಆಂಟ್ರಿಕ್ಸ್ ಸಂಸ್ಥೆಯ ಮಾಜಿ ಎಂಡಿ) ಮತ್ತು ಕೆಎನ್ ಶಂಕರ್ (ಇಸ್ರೋದ ಮಾಜಿ ನಿರ್ದೇಶಕ) ಅವರಿಗೂ ಇದೇ ಗತಿ ಕಾಣಿಸಲಾಗಿದೆ ಎಂದು ಇಸ್ರೋದ ಅಧಿಕೃತ ಮೂಲಗಳು ತಿಳಿಸಿವೆ. ಅಂದಹಾಗೆ, ಮಾಧವನ್ ನಾಯರ್ ಭಾರತದ ಯಶಸ್ವೀ Chandrayan I ಯೋಜನೆಯ ರೂವಾರಿ.
More From
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications