ಮಾಧವನ್ ಗೆ ಉರುಳಾದ 200000 ಕೋಟಿ ರು ಹಗರಣ

ಏನಿದು ಪ್ರಕರಣ: ಇಸ್ರೋನ ಅಂಗಸಂಸ್ಥೆಯಾದ ಆಂಟ್ರಿಕ್ಸ್ ಮತ್ತು ದೇವಾಸ್ ಮಲ್ಟಿಮೀಡಿಯಾ ಎಂಬ ಖಾಸಗಿ ಸಂಸ್ಥೆ ನಡುವೆ ನಡೆದಿರುವ ಸ್ಪೆಕ್ಟ್ರಂ ಒಪ್ಪಂದದಿಂದ ಸರಕಾರದ ಬೊಕ್ಕಸಕ್ಕೆ 2,00,000 ಕೋಟಿ ರು. ನಷ್ಟ ಸಂಭವಿಸಿದೆ ಎಂದು ಮಹಾಲೆಕ್ಕ ಪರಿಶೋಧಕ ಸಂಸ್ಥೆ (ಸಿಎಜಿ) ತಿಳಿಸಿತ್ತು.
ಒಪ್ಪಂದದ ಅನುಸಾರ ದೇವಾಸ್ ಕಂಪನಿಗಾಗಿ ಎರಡು ಉಪಗ್ರಹಗಳನ್ನು ಉಡಾವಣೆ ಮಾಡುವ ಜವಾಬನ್ದಾರಿಯನ್ನು ಇಸ್ರೊ ಹೊತ್ತಿತ್ತು. ಆದರೆ ಇದರ ಒಳಸುಳಿ ಏನೆಂದರೆ 20 ವರ್ಷಗಳ ಕಾಲ ದುಬಾರಿ ಎಸ್-ಬ್ಯಾಂಡ್ನ 70 ಮೆಗಾಹರ್ಟ್ಸ್ ಸ್ಪೆಕ್ಟ್ರಂಅನ್ನು ಅಭಾದಿತವಾಗಿ ಬಳಸಿಕೊಳ್ಳಲು ದೇವಾಸ್ಗೆ ಅನುವು ಮಾಡಿಕೊಡಲಾಗಿದೆ. ಇದರಿಂದ ಖಜಾನೆಗೆ 2 ಲಕ್ಷ ಕೋಟಿ ರೂ. ನಷ್ಟವುಂಟಾಗಿದೆ ಎಂದು ಸಿಎಜಿ ತಿಳಿಸಿತ್ತು.
ಸ್ಪರ್ಧಾತ್ಮಕ ಬಿಡ್ಡಿಂಗ್ ನಡೆಸದೆ ನೇರವಾಗಿ ದೇವಾಸ್ಗೆ ದುಬಾರಿ ಎಸ್-ಬ್ಯಾಂಡ್ ಸ್ಪೆಕ್ಟ್ರಂಅನ್ನು ಹಂಚಿದ್ದಾದರೂ ಹೇಗೆ? ಸಾರ್ವಜನಿಕ ಹಣದಲ್ಲಿ ದೇವಾಸ್ಗೆ ಉಪಗ್ರಹಗಳನ್ನು ನಿರ್ಮಿಸಿಕೊಟ್ಟಿದ್ದಾದರೂ ಏಕೆ? ಇಂತಹ ಬೃಹತ್ ಯೋಜನೆಯ ಲೆಕ್ಕವನ್ನು ಮರೆ ಮಾಚಿದ್ದಾದರೂ ಏಕೆ? ಎಂದು ಸಿಎಜಿ ಬಾಹ್ಯಾಕಾಶ ಇಲಾಖೆಯನ್ನು ತರಾಟೆಗೆ ತೆಗೆದುಕೊಂಡಿತ್ತು.
ದಾಖಲಾರ್ಹವೆಂದರೆ, 2010ರಲ್ಲಿ ಇದೇ ತರಂಗಗುಚ್ಛದ ಕೇವಲ 15 ಮೆಗಾಹರ್ಟ್ಸ್ಅನ್ನು ಹರಾಜು ಹಾಕಿದಾಗ ಸರಕಾರಕ್ಕೆ 67,719 ಕೋಟಿ ರೂ. ಹರಿದುಬಂದಿತ್ತು. 2010ರ ಜುಲೈನಲ್ಲಿ ಬಾಹ್ಯಾಕಾಶ ಆಯೋಗ ಒಪ್ಪಂದದ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿ, ಒಪ್ಪಂದವನ್ನು ಕೈಬಿಡುವಂತೆಯೂ ಸೂಚಿಸಿತ್ತು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications