ತಿಹಾರ್ ಜೈಲಿನಲ್ಲಿ ನಡೆದಿದೆ ಕ್ಯಾಂಪಸ್ ಇಂಟರ್ ವ್ಯೂ!

ಜೈಲು ಶಿಕ್ಷೆ ಅನುಭವಿಸಿದವರಿಗೆ ಉದ್ಯೋಗ ನೀಡಲು ಎಲ್ಲರೂ ಹಿಂದುಮುಂದು ನೋಡುತ್ತಾರೆ. ಖಾಸಗಿ ಸಂಸ್ಥೆಗಳಲ್ಲಾದರೂ ಕೆಲಸ ಗಿಟ್ಟಿಸಬಹುದು ಆದರೆ ಜೈಲಿಗೆ ಹೋಗಿಬಂದವರು ಸರಕಾರಿ ಉದ್ಯೋಗಕ್ಕೆ ಅನರ್ಹರು. ಅಂತಹುದರಲ್ಲಿ ಈಗ ಹತ್ತಾರು ಕಂಪನಿಗಳು ಅದೂ ರಾಜಧಾನಿ ದೆಹಲಿಯ ತಿಹಾರ್ ಜೈಲಿನಲ್ಲಿ ಶಿಕ್ಷೆ ಅನುಭವಿಸಿದವರನ್ನು ಕೆಲಸಕ್ಕೆ ತೆಗೆದುಕೊಳ್ಳಲು ದೊಡ್ಡ ಮನಸು ಮಾಡಿವೆ. ಇದು ನಿಜಕ್ಕೂ ಸ್ವಾಗತಾರ್ಹ.
'ನೂರಾರು ಕೈದಿಗಳು ಈ ಕಂಪನಿಗಳಲ್ಲಿ ಉದ್ಯೋಗ ಮಾಡಲು ಅರ್ಹರಾಗಿದ್ದಾರೆ. ಅಂತಹವರ ಬೇಟೆಗೆ ಕಂಪನಿಗಳು ಮುಂದಾಗಿರುವುದು ಸಂತಸ ತಂದಿದೆ. ಜೈಲು ಕೈದಿಗಳ ಸುಧಾರಣೆಗೆ ಇದರಿಂದ ನಿಜವಾದ ಅರ್ಥ ಬರುತ್ತದೆ' ಎಂದು ತಿಹಾರ್ ಜೈಲಿನ ವಕ್ತಾರ ಸುನೀಲ್ ಗುಪ್ತಾ ಹೇಳಿದ್ದಾರೆ. ಅಂದಹಾಗೆ ಮೊದಲ ಬಾರಿಗೆ ಕಳೆದ ವರ್ಷ ಅಲ್ಪ ಪ್ರಮಾಣದಲ್ಲಿ ಇಂತಹ ಪ್ರಯೋಗ ನಡೆದಿತ್ತು.
ತಕ್ಷಣಕ್ಕೆ ಜೈಲಿನಿಂದ ಬಿಡುಗಡೆಯಾಗಲಿರುವವರು ಮತ್ತು ಜೀವಾವಧಿ ಶಿಕ್ಷೆಗೆ ಒಳಗಾಗಿ ಬಿಡುಗಡೆಗೆ ಅರ್ಹತೆ ಪಡೆದಿರುವವರನ್ನು ಸಂದರ್ಶನಕ್ಕೆ ಪರಿಗಣಿಸಲಾಗುವುದು. ಸಾಮಾನ್ಯವಾಗಿ ಮಾಸಿಕ 10,000 ರು. ನಿಂದ 50,000 ರು. ವರೆಗಿನ ಉದ್ಯೋಗಗಳು ಇವರಿಗಾಗಿ ಕಾಯುತ್ತಿವೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications