ಐಐಟಿ ಕೆಲಸಕ್ಕೆ ಇಸ್ರೋ ಮಾಧವನ್ ರಾಜೀನಾಮೆ

ಕೇಂದ್ರ ಸರಕಾರದ ಅಧೀನದಲ್ಲಿರುವ ಪಟನಾ ಐಐಟಿ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಮಾಧವನ್ ಶನಿವಾರ ರಾಜೀನಾಮೆ ನೀಡಿದ್ದಾರೆ. ಸರಕಾರದಿಂದ ನನಗೆ ಯಾವುದೇ ಆದೇಶ ಪತ್ರ ತಲುಪಿಲ್ಲ. ಆದರೂ ಬಹಿರಂಗವಾಗಿ ಮಾಧ್ಯಮಗಳ ಮೂಲಕ ವಿಷಯ ತಿಳಿದಿದೆ. ಆದ್ದರಿಂದ ರಾಜೀನಾಮೆ ನೀಡಿರುವೆ ಎಂದು ಮಾಧವನ್ ತಿಳಿಸಿದ್ದಾರೆ. ಶುಕ್ರವಾರವೇ ಅವರಿಗೆ ಬೀಳ್ಕೊಡುಗೆ ಸಮಾರಂಭ ಆಯೋಜಿಸಲಾಗಿತ್ತು.
ಹಗರಣದ ತನಿಖಾ ವರದಿ ಮತ್ತು ನನ್ನನ್ನು ಸರಕಾರಿ ಉದ್ಯೋಗದಿಂದ ನಿರ್ಬಂಧಿಸಿ ಸರಕಾರ ಹೊರಡಿಸಿರುವ ಆದೇಶ ಪ್ರತಿಯನ್ನು ಕೋರಿ ಮಾಹಿತಿ ಹಕ್ಕು ಕಾಯಿದೆಯಡಿ ಅರ್ಜಿ ಸಲ್ಲಿಸಿರುವೆ. ಅದನ್ನು ಅಧ್ಯಯಿಸಿ, ಮುಂದಿನ ನಿರ್ಧಾರ ಕೈಗೊಳ್ಳುವೆ ಎಂದು ಮಾಧವನ್ ಸ್ಪಷ್ಟಪಡಿಸಿದರು.
ಇಸ್ರೋನ ಅಂಗಸಂಸ್ಥೆಯಾದ ಆಂಟ್ರಿಕ್ಸ್ ಮತ್ತು ದೇವಾಸ್ ಮಲ್ಟಿಮೀಡಿಯಾ ಎಂಬ ಖಾಸಗಿ ಸಂಸ್ಥೆ ನಡುವೆ ನಡೆದಿರುವ ಸ್ಪೆಕ್ಟ್ರಂ ಒಪ್ಪಂದದಿಂದ ಸರಕಾರದ ಬೊಕ್ಕಸಕ್ಕೆ 2,00,000 ಕೋಟಿ ರು. ನಷ್ಟ ಸಂಭವಿಸಿದೆ ಎಂದು ಮಹಾಲೆಕ್ಕ ಪರಿಶೋಧಕ ಸಂಸ್ಥೆ (ಸಿಎಜಿ) ತಿಳಿಸಿತ್ತು. ಹಗರಣ ನಡೆದ ಸಂದರ್ಭದಲ್ಲಿ ಮಾಧವನ್ ಇಸ್ರೋ ಅಧ್ಯಕ್ಷಾರಾಗಿದ್ದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications