ಯಡಿಯೂರಪ್ಪ ಪಾರು: ವೈಎಸ್ ವಿ ದತ್ತಾಗೆ ಮುಖಭಂಗ

ಆದರೆ ಪ್ರಕರಣದ ದೂರುದಾರ, ಜೆಡಿಎಸ್ ವಕ್ತಾರ ವೈಎಸ್ ವಿ ದತ್ತಾ ಅವರಿಗೆ ಕೋರ್ಟ್ ನೋಟಿಸ್ ಜಾರಿಯಾಗುವ ಸಾಧ್ಯತೆ ಇದೆ.
ಯಡಿಯೂರಪ್ಪ ಅವರು ತಮ್ಮ ಇಬ್ಬರು ಪುತ್ರರೊಂದಿಗೆ ಇಂದು ಲೋಕಾಯುಕ್ಕತ ಕೋರ್ಟಿಗೆ ಹಾಜರಾಗಿದ್ದಾರೆ. ವಕೀಲ ಸಿರಾಜಿನ್ ಬಾಷಾ ಅವರು ರಾಚೇನಹಳ್ಳಿಯಲ್ಲಿ ಅಕ್ರಮ ಡಿನೋಟಿಫಿಕೇಷನ್ ಬಗ್ಗೆ ನೀಡಿರುವ ಈ ದೂರಿನಲ್ಲಿ ಯಡಿಯೂರಪ್ಪ ಮತ್ತು ಪುತ್ರರು, ಬಿಡಿಎ ಸ್ವಾಧೀನಪಡಿಸಿಕೊಂಡಿದ್ದ ಜಮೀನನ್ನು ಡಿನೋಟಿಫೈ ಮಾಡಿರುವ ಆರೋಪ ಎದುರಿಸುತ್ತಿದ್ದಾರೆ.











Click it and Unblock the Notifications