ರಾಡಿಯಾ ಟೇಪ್ ತಿರುಚಲಾಗಿದೆ, ಸರ್ಕಾರಿ ಹೇಳಿಕೆ

ನೀರಾ ರಾಡಿಯಾ ಟೇಪ್ಸ್ ಕುರಿತ ಸುದ್ದಿ ಪ್ರಸಾರ ಎಲ್ಲವೂ ಆಧಾರ ರಹಿತವಾಗಿದ್ದು, ಮಾಧ್ಯಮಗಳು ಸುದ್ದಿಯನ್ನು ತಿರುಚಿದೆ ಎಂದು ಸರ್ಕಾರ ಕಚೇರಿಗಳಿಂದ ಯಾವುದೇ ಮಾಹಿತಿ ಸೋರಿಕೆಯಾಗಿಲ್ಲ ಎಂದು ಕೇಂದ್ರ ಸರ್ಕಾರ ತನ್ನ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದೆ.
ನ್ಯಾ. ಜಿಎಸ್ ಸಿಂಘ್ವಿ ಅವರಿರುವ ನ್ಯಾಯಪೀಠ ಸಲ್ಲಿಸಲಾಗಿರುವ ಮುಚ್ಚಿದ ಲಕೋಟೆಯಲ್ಲಿ ಈ ರೀತಿ ಹೇಳಿಕೆ ದಾಖಲಾಗಿದೆ. 8 ರಿಂದ 10 ಏಜೆನ್ಸಿಗಳು, ಸೇವಾದಾರ ಸಂಸ್ಥೆಗಳು, ಕಾರ್ಪೋರೇಟ್ ಲಾಬಿಗಾರ್ತಿ ನೀರಾ ರಾಡಿಯಾ[ನೀರಾ ರಾಡಿಯಾ ಬಗ್ಗೆ ಸಂಪೂರ್ಣ ಚಿತ್ರಣ] ದೂರವಾಣಿ ಕದ್ದಾಲಿಕೆಯಲ್ಲಿ ಭಾಗಿಯಾಗಿರುವುದನ್ನು ಉಲ್ಲೇಖಿಸಲಾಗಿದೆ.
ಟೇಪ್ಸ್ ಬಹಿರಂಗ ಮಾಡಿದವರು ಯಾರು? ಮೊದಲ ಹಾಗೂ ಕೊನೆಯ ಸಂಭಾಷಣೆ ಏಕೆ ಹೊಂದಿಕೆಯಾಗುತ್ತಿಲ್ಲ ಎಂಬುದರ ಬಗ್ಗೆ ತನಿಖಾಧಿಕಾರಿಗಳಿಗೆ ಸ್ಪಷ್ಟ ಮಾಹಿತಿಯಿಲ್ಲ ಎಂದು ನ್ಯಾಯಪೀಠ ಹೇಳಿದೆ.2ಜಿ ಸ್ಪೆಕ್ಟ್ರಂ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿರುವ ಸಿಬಿಐ ಪ್ರಕಾರ ಇದುವರೆಗೂ 5000 ಕರೆಗಳನ್ನು ದಾಖಲಿಸಿದ್ದು, ಅದರಲ್ಲಿ ಈಗಾಗಲೇ 104 ಧ್ವನಿ ಮುದ್ರಣಗಳು ಸೋರಿಕೆಯಾಗಿತ್ತು.(ಪಿಟಿಐ)
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications