ಐಟಿ ಕನ್ನಡಿಗರಿಗೆ ಡಿವಿಜಿ ಕಗ್ಗ ವಾಚನ ಸ್ಪರ್ಧೆ

ಬಸವನಗುಡಿಯ 'ಸಮಾಜ ಸೇವಕರ ಸಮಿತಿ' ಯವರು ಪ್ರತಿವರ್ಷದಂತೆ ಈವರ್ಷ ಕೂಡ ಹಿರಿಯ ಸಾಹಿತಿ ಡಿವಿ ಗುಂಡಪ್ಪ ಅವರ ಜನ್ಮದಿನಾಚರಣೆಯನ್ನು ಆಚರಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ವಿಚಾರ ಮಂಡನೆ, ನೃತ್ಯ ರೂಪಕ, ಮಂಕುತಿಮ್ಮನ ಕಗ್ಗದ ಆಧಾರಿತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಕಗ್ಗ ಸ್ಪರ್ಧೆಯ ನಿಯಮಗಳು ಹೀಗಿದೆ:
* ತಂಡವೊಂದರಲ್ಲಿ ಕನಿಷ್ಠ ಇಬ್ಬರು ಭಾಗವಹಿಸಬೇಕು, ಗರಿಷ್ಠ ಮೂವರು ಇರಬಹುದು.
* ಮಂಕುತಿಮ್ಮನ ಕಗ್ಗದ ಯಾವುದೇ ಒಂದು ಪದ್ಯವನ್ನು ಪೂರ್ತಿಯಾಗಿ ಹಾಡಬೇಕು.
* ತಂಡವೊಂದಕ್ಕೆ 5 ನಿಮಿಷಗಳ ಸಮಯಾವಕಾಶವಿರುತ್ತದೆ.
* ಅಷ್ಟರಲ್ಲಿ ಅತಿ ಹೆಚ್ಚು ಕಗ್ಗಗಳನ್ನು ಸ್ಮೃತಿಶಕ್ತಿಯಿಂದ ಹಾಡುವ ತಂಡ ಮುಂದಿನ ಸುತ್ತಿಗೆ ಪ್ರವೇಶ ಪಡೆಯುತ್ತದೆ.
* ರಾಗ ಬದ್ಧವಾದ ಹಾಡುಗಾರಿಕೆಗೆ, ಭಾವಾಭಿನಯಕ್ಕೆ ಹೆಚ್ಚಿನ ಅಂಕಗಳನ್ನು ನೀಡಲಾಗುತ್ತದೆ.
*. ಹೀಗೆ ಮುಂದಿನ ಸುತ್ತುಗಳಲ್ಲಿ ಅರ್ಹ ತಂಡಗಳನ್ನು ಆರಿಸುತ್ತ ಅಂತಿಮ ಸುತ್ತಿನಲ್ಲಿ ಎರಡು ತಂಡಗಳನ್ನು ಆರಿಸಲಾಗುತ್ತದೆ.
ಮೊದಲನೆ ಮತ್ತು ಎರಡನೆ ಬಹುಮಾನಗಳನ್ನು 17 ಮಾರ್ಚ್ ರಂದು ನಡೆಯುವ ಡಿವಿಜಿಯವರ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ನೀಡಲಾಗುವುದು ಮತ್ತು ಕಗ್ಗಗಳನ್ನು ಕಾರ್ಯಕ್ರಮದಲ್ಲಿ ಪ್ರಸ್ತುತ ಪಡಿಸುವ ಅವಕಾಶವಿರುತ್ತದೆ.
* ತಂಡವೊಂದಕ್ಕೆ ಪ್ರವೇಶ ಶುಲ್ಕ ರೂ 50/-
* ತಂಡಗಳು ನೊಂದಾಯಿಸಿಕೊಳ್ಳಲು ಕಡೆಯ ದಿನಾಂಕ ಫೆ.7,2012
* ಸ್ಪರ್ಧೆ ನಡೆಯುವ ದಿನಾಂಕ ಫೆ.11,12, 18, 19
ಸಮಾಜ ಸೇವಕರ ಸಮಿತಿಯನ್ನು ಸಂಪರ್ಕಿಸಿ:
#171, ಸುಬ್ಬರಾಮ್ ಚೆಟ್ಟಿ ರಸ್ತೆ, ನೆಟ್ಟಕಲ್ಲಪ್ಪ ಬಸ್ ನಿಲ್ದಾಣದ ಹಿಂಭಾಗ, ಬಸವನಗುಡಿ, ಬೆಂಗಳೂರು-560 004
* ರಾಜ್ ಕುಮಾರ್ : 94481 71069
* ರಾಘವೇಂದ್ರ ಅಗರ್ಖೇಡ್ : 98866 83008
* ಇಮೇಲ್: [email protected]
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications