ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಬಸ್ಸಿಗೆ ಆಂಬುಲನ್ಸ್ ಡಿಕ್ಕಿ : ಸ್ಥಳದಲ್ಲೇ ನಾಲ್ವರ ಸಾವು
ಸೊಲ್ಲಾಪುರ-ಒಸ್ಮಾನಾಬಾದ್ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದ್ದು, ಆಂಬುಲನ್ಸ್ ಔರಂಗಾಬಾದಿಗೆ ತೆರಳುತ್ತಿತ್ತು. ಅಪಘಾತದಲ್ಲಿ ಆಂಬುಲನ್ಸ್ ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಓರ್ವನ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಸ್ಸು ಒಸ್ಮಾನಾಬಾದಿನಿಂದ ಸತಾರಾಗೆ ತೆರಳುತ್ತಿತ್ತು. ಈ ಘಟನೆಯಲ್ಲಿ ಬಸ್ಸಲ್ಲಿದ್ದ ಹನ್ನೊಂದಕ್ಕೂ ಹೆಚ್ಚಿನ ಮಂದಿ ಗಾಯಗೊಂಡಿದ್ದಾರೆ. ಅವರನ್ನು ಒಸ್ಮಾನಾಬಾದ್ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
Comments
English summary
An ambulance belonging to Karnataka rams into Maharashtra state service bus on Thursday morning, killing 4 and injuring 11. The incident has happened on Sollapur-Aurangabad highway.
Story first published: Friday, February 3, 2012, 18:32 [IST]